Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಸ್ವಾರ್ಥಿಗಳ ನಡುವೆ ನಿಸ್ವಾರ್ಥಿಯಾಗಿ ಎಲೆಮರೆ ಕಾಯಿಯಂತೆ ನಾಟಿ ವೈದ್ಯರಾಗಿ ಸೇವೆಸಲ್ಲಿಸುತ್ತಿರುವ 90 ರ ವಯೋಮಾನದ ...

ಸ್ವಾರ್ಥಿಗಳ ನಡುವೆ ನಿಸ್ವಾರ್ಥಿಯಾಗಿ ಎಲೆಮರೆ ಕಾಯಿಯಂತೆ ನಾಟಿ ವೈದ್ಯರಾಗಿ ಸೇವೆಸಲ್ಲಿಸುತ್ತಿರುವ 90 ರ ವಯೋಮಾನದ ನಾಗಮ್ಮ ಅಜ್ಜಿ ..!!

ಮಳವಳ್ಳಿ:;  ಯಾವುದೇ ಸ್ವಾರ್ಥ ಇಲ್ಲದೆ ಬರುವ ರೋಗಿಗಳಿಗೆ ಉಚಿತವಾಗಿ   ಗಿಡಮೂಲಿಕೆಯ ಸಸ್ಯಗಳ ಮೂಲಿಕೆಗಳಿಂದ ಹಲವಾರು ರೋಗಗಳಿಗೆ ಔಷಧಿ ನೀಡುತ್ತಾ ತಮ್ಮ ಕೈಲಾದ ಸೇವೆಯನ್ನು ಸಲ್ಲಿಸುತ್ತಿದ್ದಾರೆ .


ಇವರು ಮಂಡ್ಯ ಜಿಲ್ಲೆ  ಮಳವಳ್ಳಿ ಪಟ್ಟಣದ ಮಡಿವಾಳರ ಬೀದಿಯಲ್ಲಿ ವಾಸವಿರುವ ನಾಗಮ್ಮ ಎಂಬ ಅಜ್ಜಿಯು ಬರುವ ಜನರಿಗೆ ತಮ್ಮ ಕೈಲಾದ ಸೇವೆಯನ್ನು ಮಾಡುತ್ತಾ ಇದ್ದಾರೆ .
 ಹರಸ್ಥಿ ,ಕೀಲುಬಾವು  ,ಕಾಮಾಲೆ, ರೋಗಕ್ಕೆ ಗಿಡಮೂಲಿಕೆಯ  ನೀಡುತ್ತಾ ಹಲವಾರು ರೋಗಿಗಳನ್ನು ಗುಣಪಡಿಸಿ  ತಮ್ಮ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದಾರೆ .

ಜನರಿಗೆ ಮತ್ತು ಗೋವುಗಳಿಗೆ ಹೊಟ್ಟೆ ಉಬ್ಬರ ಆದರೆ ಇವರು  ವಿಭೂತಿ ಉಂಡೆಯಿಂದ ಮಂತ್ರಿಸಿ  ಕೊಟ್ಟರೆ ಹೊಟ್ಟೆ ಉಬ್ಬರ ಗುಣವಾಗಿ ಹಲವಾರು ಜನರು ಗುಣಮುಖರಾಗಿದ್ದಾರೆ .
ಮಕ್ಕಳು ಬಿದ್ದು ಭೇದಿ ಆಗುತ್ತಿದ್ದರೆ ಆ ಮಕ್ಕಳಿಗೆ ಬಿದ್ದ ಗೂಳು  ಪೂಜೆ ಮಾಡಿ ಆ ಮಕ್ಕಳಿಗೆ ಗಿಡಮೂಲಿಕೆಯ ಔಷಧಿಯನ್ನು ಸೊಂಟಕ್ಕೆ ಕಟ್ಟಿ ಕೊಡುತ್ತಾರೆ ಆಗ ಆ ಮಕ್ಕಳು ಗುಣಮುಖರಾಗುತ್ತಾರೆ .


ಮಡಿವಾಳ ಸಮುದಾಯದ ಜನರು ಇವರನ್ನು ಮದುವೆ ಶುಭ ಸಮಾರಂಭಗಳಿಗೆ  ಸಿದ್ಧಪ್ಪಾಜಿ ದೇವರ ಗುಡ್ಡನ ಬಿಡಿಸುವುದಕ್ಕೆ  ಹಲವಾರು ಪೂಜೆ ಕಾರ್ಯಕ್ರಮಗಳಿಗೆ ಇವರು ಮುಂದೆ ನಿಂತು ಆ ಕಾರ್ಯಗಳನ್ನು ಯಶಸ್ವಿಮಾಡಿಕೊಡುತ್ತಿದ್ದರು ಈಗ ವಯಸ್ಸಾದ ಕಾರಣ ಅಷ್ಟಾಗಿ ಕಾರ್ಯಕ್ರಮಗಳಿಗೆ ಹೋಗುವುದನ್ನು ಕಡಿಮೆ ಮಾಡಿದ್ದಾರೆ .


ಇವರ ಕಿರು ಪರಿಚಯ  ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಮಡಿವಾಳರ ಬೀದಿಯಲ್ಲಿ ಲೇಟ್ ಬಸವಯ್ಯನವರ ಧರ್ಮಪತ್ನಿ ನಾಗಮ್ಮ  90 ರ ಅಜ್ಜಿ  
ನಾಗಮ್ಮ ಅಪಾರ ಬಂದುಬಳಗವನ್ನು ಪಡೆದಿದ್ದು  ಅವರಿಗೆ ಎಲ್ಲ ಇವರು ಎಂದರೆ ಅಚ್ಚುಮೆಚ್ಚಿನ ಅಜ್ಜಿಯಾಗಿದ್ದಾರೆ .

ಎಸ್,ಮಂಜು ಮಳವಳ್ಳಿ…

############################₹₹₹#######

ಸುದ್ದಿ ನೀಡಲು ಸಂಪರ್ಕಿಸಿ::9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...