Wednesday, April 30, 2025
Google search engine
Homeರಾಜ್ಯಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆಗೈದ ಅಂಗವಿಕಲ ಮಹಿಳೆಗೆ ಗೌರವ ಸನ್ಮಾನ!!

ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆಗೈದ ಅಂಗವಿಕಲ ಮಹಿಳೆಗೆ ಗೌರವ ಸನ್ಮಾನ!!

ಹರಿಹರ ತಾಲೂಕಿನ ಹನಗವಾಡಿ ಅಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್ ,ರೂಪಾ ಎಂಬ ಯುವತಿ ಅಂಗವಿಕಲಯಾಗಿದ್ದು ಕೊಂಡೆ, ದುಡಿಯುವುದರ ಜೊತೆಗೆ ಕ್ರೀಡೆಯಲ್ಲೂ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಅದ್ಭುತ ಸಾಧನೆಗೈದ ಮಹಿಳೆಗೆ ಇಂದು ಹರಿಹರದ ಶಾಸಕ ಎಸ್ ,ರಾಮಪ್ಪನವರು ಕರೆಸಿ ಸನ್ಮಾನ ಮಾಡಿ ನಿರಂತರವಾಗಿ ನಿಮ್ಮ ಬೆಳವಣಿಗೆ ಹೀಗೆ ಸಾಗಲಿ ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ರಾಮಪ್ಪ, ಮಾಜಿ ಎಂಎಲ್ಸಿ ಅಬ್ದುಲ್ ಜಬ್ಬರ್, ಶಾಸಕರ ಆಪ್ತ ಸಹಾಯಕರಾದ ಮಹಾಂತೇಶ್, ಹಿರಿಯ ಪತ್ರಕರ್ತರಾದ ವೈ ,ನಾಗರಾಜ್, ಕಾಂಗ್ರೆಸ್ಸಿನ ಕಾರ್ಯಕರ್ತರಾದ ಭಾಷಾ ಹಾಜರಿದ್ದರು.ಈ ಸಮಯದಲ್ಲಿ ಪತ್ರಿಕೆ ಜೊತೆ ತನ್ನ ಅನುಭವವನ್ನು ಹಂಚಿಕೊಂಡ ರೂಪಾ ಅವರು ತಮ್ಮ ಸಾಧನೆಯ ವಿವರಗಳನ್ನು ನೀಡಿದರು. 1)ಕೊಯಿಮುತ್ತುರ್ ನಲ್ಲಿ ಸಿಟ್ಟಿಂಗ್ ವಾಲಿಬಾಲ್ ನಲ್ಲಿ ಎರಡನೇ ಪ್ರಶಸ್ತಿ,2) ಮಂಡ್ಯದಲ್ಲಿ ನಡೆದ ಕ್ರೀಡೆಯಲ್ಲಿ ಮೊದಲನೇ ಪ್ರಶಸ್ತಿ, 3) ತಮಿಳುನಾಡಿನಲ್ಲಿ ಮೂರನೇ ಪ್ರಶಸ್ತಿ, 4) ದೆಹಲಿಯಲ್ಲಿ ನಡೆದ ‌ಕ್ರೀಡೆಯಲ್ಲಿ ಎರಡನೇ ಪ್ರಶಸ್ತಿ, 5) ಬೆಳಗಾಂ ನಲ್ಲಿ ಮೂರನೇ ಪ್ರಶಸ್ತಿ ತನ್ನ ಮುಡಿಗೇರಿಸಿಕೊಂಡ ಈ ಅದ್ಭುತ ಅಂಗವಿಕಲ ಮಹಿಳೆಗೆ ಇನ್ನಷ್ಟು ಪ್ರಶಸ್ತಿ-ಪುರಸ್ಕಾರಗಳು ಸಲ್ಲಲಿ ಹಾಗೆ ತಾನು ಮಾಡುತ್ತಿರುವ ವೃತ್ತಿಯಲ್ಲಿ ಕಾಯಂ ನೌಕರರ ಆಗಿ ಮುಂದುವರಿಯಲಿ. ಎನ್ನುವುದು ಪತ್ರಿಕೆ ಆಶಯ ಕೂಡ ಹೌದು….(ರಘುರಾಜ್ ಹೆಚ್, ಕೆ)…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...