Home ರಾಜ್ಯಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರ ಕಾರ್ಮಿಕರನ್ನು ಗೌರವಿಸಿದ ಜಾಗೃತಿ ಟ್ರಸ್ಟ್..!!

ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರ ಕಾರ್ಮಿಕರನ್ನು ಗೌರವಿಸಿದ ಜಾಗೃತಿ ಟ್ರಸ್ಟ್..!!

by EDITOR NEWS WARRIORS
0 comments

ಬೆಂಗಳೂರು : ಜಾಗೃತಿ ಟ್ರಸ್ಟ್ ಸದಾ ಸಾಮಾಜಿಕ ಕಳಾಕಳಿಯುಳ್ಳ ಕೆಲಸಗಳನ್ನು ನಿರ್ವಸುತ್ತಾ ಬಂದಿದ್ದು, ಪರಿಸರ ಸಂರಕ್ಷಣೆ, ಕನ್ನಡ ನಾಡು – ನುಡಿ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಹ ಕಾರ್ಯಕ್ರಮಗಳು, ಪ್ರತಿಭಾವಂತರಿಗೆ ಪುರಸ್ಕಾರ, ಮಹಿಳೆಯರಿಗೆ ಗೌರವ ಸನ್ಮಾನ ಈ ರೀತಿಯಾಗಿ ದಿನ ನಿತ್ಯವೂ ಒಂದಲ್ಲ ಒಂದು ವಿಭಿನ್ನವಾದ ಕಾರ್ಯಕ್ರಮಗಳನ್ನು ಮಾಡುತ್ತಾ ತನ್ನದೇ ಆದ ಹೆಸರನ್ನು ಗಳಿಸುತ್ತಾ ಬಂದಿದೆ.

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಹಲವು ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಿದ ಜಾಗೃತಿ ಟ್ರಸ್ಟ್ ಸಂಸ್ಥಾಪಕರಾದ ಬಿ. ನಾಗೇಶ್ ರವರು ಮಾತನಾಡಿ, ಕಾಯಕವೇ ಕೈಲಾಸ ಎಂಬ ಸಿದ್ದಾಂತದೊಂದಿಗೆ ನಿಷ್ಠೆಯಿಂದ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರಿಗೂ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು. ವಿಶೇಷವಾಗಿ ನಮ್ಮ ಸಂಸ್ಥೆ ಈ ದಿನ ಸ್ವಚ್ಛತೆಯನ್ನು ಕಾಪಾಡುವ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿರುವುದು ಹೆಮ್ಮೆಯ ವಿಷಯ ಎಂದರು.

ಈ ಸಂದರ್ಭದಲ್ಲಿ ಜಾಗೃತಿ ಟ್ರಸ್ಟ್ ಸಂಸ್ಥಾಪಕರಾದ ನಾಗೇಶ್. ಬಿ, ಪ್ರಭು ವಕೀಲರು, ವಿಶ್ವನಾಥ್ ಹಾಗೂ ಮುರಳಿ ಕೃಷ್ಣ ಬೆಲಾಳು ಮುಂತಾದ ಗಣ್ಯರು ಉಪಸ್ಥಿತರಿದ್ದರು.

ವರದಿ
ಮಂಜುಳ ಪಾವಗಡ ✍️

#####################################

ಸುದ್ದಿ ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...