Wednesday, April 30, 2025
Google search engine
Homeಶಿವಮೊಗ್ಗಗ್ರಾಮ ಪಂಚಾಯಿತಿ ನಿರ್ಲಕ್ಷತನ -ಯುವತಿ ಕಾಲು ಮುರಿದು ಆಸ್ಪತ್ರೆಗೆ - ಸಂಭಂದ ಪಟ್ಟ ಇಲಾಖೆ ಕುಂಭ...

ಗ್ರಾಮ ಪಂಚಾಯಿತಿ ನಿರ್ಲಕ್ಷತನ -ಯುವತಿ ಕಾಲು ಮುರಿದು ಆಸ್ಪತ್ರೆಗೆ – ಸಂಭಂದ ಪಟ್ಟ ಇಲಾಖೆ ಕುಂಭ ಕರ್ಣ ನಿದ್ರೆಗೆ..!!

ಮಾಸೂರು:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಮಾಸೂರು ಗ್ರಾಮ ಪಂಚಾಯಿತಿ ಮಜಿರೆ ಗ್ರಾಮವಾದ ಮನೆಘಟ್ಟ ನಿವಾಸಿಯಾದ ಶ್ರೀಮತಿ ರೇಣುಕಮ್ಮ ಕೋಂ ಚೌಡಪ್ಪ ಎಂಬುವವರು ಮಾಸೂರು ಗ್ರಾಮ ಪಂಚಾಯಿತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು 15 ವರ್ಷದ ಹಿಂದೇ ಅಪೂರ್ಣಗೊಂಡ ಸುಮಾರು 70 ಅಡಿ ಆಳದ ಬಾವಿಗೆ ಕೈಪಿಡಿ ನಿರ್ಮಿಸದ ಬಾವಿಗೆ ಕುಡಿಯಲು ನೀರು ತರಲು ಹೋದಾಗ ಕಾಲು ಜಾರಿ ಬಾವಿಗೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣ ಹಾನಿಯಾಗದೇ ಕಾಲು ಮುರಿದುಕೊಂಡಿದ್ದೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳೀಯ ನಿವಾಸಿಗಳು ಈ ಬಾವಿಗೆ ಕೈಪಿಡಿ ನಿರ್ಮಿಸಿ ಕೊಡುವಂತೆ ಲಿಖಿತವಾಗಿ ಹಾಗೂ ಮೌಖಿಕವಾಗಿ ಎಷ್ಟೇ ಮನವಿ ಸಲ್ಲಿಸಿದರೂ ಸಂಬಂಧ ಪಟ್ಟ ಮಾಸೂರು ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಚುನಾಯಿತ ಜನಪ್ರತಿನಿಧಿಗಳಾಗಲಿ ಇತ್ತ ಗಮನಹರಿಸದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧ ಪಟ್ಟ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಪಂಚಾಯತ್ ಶಿವಮೊಗ್ಗ ರವರು ಮುಂದೊಂದು ಅನಾಹುತ ಸಂಭವಿಸುವುದಕ್ಕೂ ಮುನ್ನವೇ ತೆರೆದ ಬಾವಿಗೆ ಕೈ ಪಿಡಿ ನಿರ್ಮಿಸಿ, ಈ ಅನಾಹುತಕ್ಕೆ ಕಾರಣರಾದವರ ವಿರುದ್ಧ ತನಿಖೆ ನೆಡೆಸಿ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

✒️ಓಂಕಾರ ಎಸ್. ವಿ. ತಾಳಗುಪ್ಪ

##########₹###########₹##₹₹₹######₹###

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...