Wednesday, April 30, 2025
Google search engine
Homeಶಿವಮೊಗ್ಗತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ//ಆಶಾಲತಾ ಮೂಲ ಇಲಾಖೆಗೆ ಶೈಲಾ ಎನ್ ನೂತನವಾಗಿ ವರ್ಗಾವಣೆಯಾಗಿ...

ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ//ಆಶಾಲತಾ ಮೂಲ ಇಲಾಖೆಗೆ ಶೈಲಾ ಎನ್ ನೂತನವಾಗಿ ವರ್ಗಾವಣೆಯಾಗಿ ಬಂದ ಅಧಿಕಾರಿ..!!

ತೀರ್ಥಹಳ್ಳಿ: ತಾಲ್ಲೂಕ್ ಪಂಚಾಯಿತಿಯ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿ ದಕ್ಷ ,ಪ್ರಾಮಾಣಿಕ, ಉತ್ತಮವಾಗಿ ಕಾರ್ಯ ಕಾರ್ಯನರ್ವಹಿಸುತ್ತಿದ್ದ ಕೊರೋನ ದಂತಹ ಮಹಾ ಸಾಂಕ್ರಮಿಕ ಕಾಯಿಲೆ ಸಂದರ್ಭದಲ್ಲಿ ಎಲ್ಲೆಡೆ ಓಡಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದ ಉತ್ತಮ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದ ಡಾ/ ಆಶಾಲತಾ ತಮ್ಮ ಮೂಲ ಇಲಾಖೆ ಸಮಾಜ ಕಲ್ಯಾಣ ಇಲಾಖೆಗೆ ಮರಳಿದ್ದಾರೆ.

ಅವರ ಸ್ಥಾನಕ್ಕೆ ನೂತನ ತಾಲ್ಲೂಕ್ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಶೈಲಾ .ಎನ್ .ಎಂಬುವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ .ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಆದೇಶ ಹೊರಡಿಸಿದ್ದು . ಇನ್ನೆರಡು ದಿನಗಳಲ್ಲಿ ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ ಎಂಬುವ ಮಾಹಿತಿಗಳು ಲಭ್ಯವಾಗಿದೆ.

ರಘುರಾಜ್ ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...