Thursday, June 19, 2025
Google search engine
Homeರಾಜ್ಯವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಪೊಲೀಸರ ದಾಳಿ&nbsp:ಪಣಕ್ಕೆ ಇಟ್ಟಿದ್ದ&nbsp:1ಲಕ್ಷದ 7ಸಾವಿರ 900 ರೂ&nbsp:...

ವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಪೊಲೀಸರ ದಾಳಿ&nbsp:ಪಣಕ್ಕೆ ಇಟ್ಟಿದ್ದ&nbsp:1ಲಕ್ಷದ 7ಸಾವಿರ 900 ರೂ&nbsp: ಬೈಕ್ ಮೊಬೈಲು ವಶ..!!

ಮಳವಳ್ಳಿ: ತಾಲೂಕಿನ ವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ರವರು ವೀರಾಜಿಪುರ ಗ್ರಾಮದ ತೋಟದಲ್ಲಿ ನಡೆಸಲಾಗಿದ್ದ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ರವರ ತಂಡ
ವೀರಾಜಿಪುರ ಗ್ರಾಮದ  ತೋಟವೊಂದರಲ್ಲಿ 
ಜೂಜು ಆಡಿಸುತ್ತಿದ್ದ ಇಬ್ಬರು ವ್ಯಕ್ತಿಗಳಾದ ರವಿ ,ಶಂಕರ ರವರನ್ನು ಬಂಧಿಸಿ ಜೂಜು ಆಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. ಹಲವರು ಪರಾರಿಯಾಗಿದ್ದಾರೆ .


ಜೂಜಿನ ಪಣಕ್ಕೆ ಇಟ್ಟಿದ್ದ 
 1ಲಕ್ಷದ 7ಸಾವಿರದ 900 ರೂ  ಹಣ ಹಾಗೂ 12 
ಬೈಕ್  4 ಮೊಬೈಲ್  ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಜು ಎಸ್ ಮಳವಳ್ಳಿ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!