Saturday, May 3, 2025
Google search engine
Homeರಾಜ್ಯವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಪೊಲೀಸರ ದಾಳಿ&nbsp:ಪಣಕ್ಕೆ ಇಟ್ಟಿದ್ದ&nbsp:1ಲಕ್ಷದ 7ಸಾವಿರ 900 ರೂ&nbsp:...

ವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಪೊಲೀಸರ ದಾಳಿ&nbsp:ಪಣಕ್ಕೆ ಇಟ್ಟಿದ್ದ&nbsp:1ಲಕ್ಷದ 7ಸಾವಿರ 900 ರೂ&nbsp: ಬೈಕ್ ಮೊಬೈಲು ವಶ..!!

ಮಳವಳ್ಳಿ: ತಾಲೂಕಿನ ವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ರವರು ವೀರಾಜಿಪುರ ಗ್ರಾಮದ ತೋಟದಲ್ಲಿ ನಡೆಸಲಾಗಿದ್ದ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ರವರ ತಂಡ
ವೀರಾಜಿಪುರ ಗ್ರಾಮದ  ತೋಟವೊಂದರಲ್ಲಿ 
ಜೂಜು ಆಡಿಸುತ್ತಿದ್ದ ಇಬ್ಬರು ವ್ಯಕ್ತಿಗಳಾದ ರವಿ ,ಶಂಕರ ರವರನ್ನು ಬಂಧಿಸಿ ಜೂಜು ಆಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. ಹಲವರು ಪರಾರಿಯಾಗಿದ್ದಾರೆ .


ಜೂಜಿನ ಪಣಕ್ಕೆ ಇಟ್ಟಿದ್ದ 
 1ಲಕ್ಷದ 7ಸಾವಿರದ 900 ರೂ  ಹಣ ಹಾಗೂ 12 
ಬೈಕ್  4 ಮೊಬೈಲ್  ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಜು ಎಸ್ ಮಳವಳ್ಳಿ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...