Wednesday, June 18, 2025
Google search engine
Homeಶಿವಮೊಗ್ಗಸಾಗರ:: ಅಣ್ಣಯ್ಯ ಅಭಿಮಾನಿ ಬಳಗ ಭೀಮನೇರಿ ಇವರ ಆಶ್ರಯದಲ್ಲಿ ದಿವಂಗತ ಡಾ// ಪುನೀತ್ ರಾಜಕುಮಾರ್ ಕಲ್ಲಿನ...

ಸಾಗರ:: ಅಣ್ಣಯ್ಯ ಅಭಿಮಾನಿ ಬಳಗ ಭೀಮನೇರಿ ಇವರ ಆಶ್ರಯದಲ್ಲಿ ದಿವಂಗತ ಡಾ// ಪುನೀತ್ ರಾಜಕುಮಾರ್ ಕಲ್ಲಿನ ಪುತ್ತಳಿ ಅನಾವರಣ ಜೊತೆಗೆ ಬೃಹತ್ ರಕ್ತದಾನ ನೇತ್ರದಾನ ಗಿಡ ನೆಡುವ ಕಾರ್ಯಕ್ರಮ..!!

ಸಾಗರ: ತಾಲೂಕಿನ ಅಣ್ಣಯ್ಯ ಅಭಿಮಾನಿ ಬಳಗ ಭೀಮನೇರಿ ಇವರ ಆಶ್ರಯದಲ್ಲಿ 10 ಲಕ್ಷ ರೂ, ವೆಚ್ಚದಲ್ಲಿ ದಿವಂಗತ ಪುನೀತ್ ರಾಜಕುಮಾರ್ ರವರ ಕಲ್ಲಿನ ಪುತ್ತಳಿಯ ಅನಾವರಣ ಕಾರ್ಯಕ್ರಮ ನಾಳೆ ಅಂದರೆ 17 ನೇ ತಾರೀಕು ಮಧ್ಯಾಹ್ನ 12:00 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು.

ಡಾ// ದಿವಂಗತ ಪುನೀತ್ ರಾಜಕುಮಾರ್ ಕಲ್ಲಿನ ಪುತ್ತಳಿ ಅನಾವರಣದ ಜೊತೆಗೆ ಬೃಹತ್ ರಕ್ತದಾನ, ನೇತ್ರದಾನ, ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.

ಸ್ಥಳೀಯರು, ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಅಣ್ಣಯ್ಯ ಅಭಿಮಾನಿ ಬಳಗ ಕೇಳಿಕೊಂಡಿದೆ.

ನಾಳಿನ ಕಾರ್ಯಕ್ರಮದಲ್ಲಿ ಭೋಜನದ ವ್ಯವಸ್ಥೆ ಕೂಡ ಇರುತ್ತದೆ.

ರಘುರಾಜ್ ಹೆಚ್. ಕೆ …

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!