Sunday, June 15, 2025
Google search engine
Homeಶಿವಮೊಗ್ಗಸಾಗರದ ಗಣಪತಿ ಕೆರೆ ಯಲ್ಲಿ ರಕ್ಷಿತಾ ಎನ್ನುವ ಯುವತಿಯ ನಿಗೂಢ ಸಾವು..!! ಕೇಶವ್ ಜ್ಯುವೆಲ್ಲರ್ಸ್ ನ...

ಸಾಗರದ ಗಣಪತಿ ಕೆರೆ ಯಲ್ಲಿ ರಕ್ಷಿತಾ ಎನ್ನುವ ಯುವತಿಯ ನಿಗೂಢ ಸಾವು..!! ಕೇಶವ್ ಜ್ಯುವೆಲ್ಲರ್ಸ್ ನ ಸುಚಿತ್ರ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ರಕ್ಷಿತಾ ನಿಗೂಢ ಸಾವು ಕಾರಣವೇನು? ದಕ್ಷ ಡಿವೈಎಸ್ಪಿ ರೋಹನ್ ಜಗದೀಶ್ ಮೇಲೆ ಸಾಗರದ ನಾಗರಿಕರಿಗೆ ಅಪಾರ ನಂಬಿಕೆ…!

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ನಗರಸಭೆ ವ್ಯಾಪ್ತಿಯ ಸಾಗರದ ಗಣಪತಿ ಕೆರೆಯಲ್ಲಿ ಬೆಳಲಮಕ್ಕಿ ವಾಸಿಯಾದ ರಕ್ಷಿತಾ ಎಂಬ ಹುಡುಗಿಯ ಶವ ಪತ್ತೆಯಾಗಿದ್ದು.


ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು,ಸಾಗರ ನಗರ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು.

ರಕ್ಷಿತಾ ಸಾವು ಕೊಲೆಯ, ಆತ್ಮಹತ್ಯೆಯ, ಕೊಲೆಯಾದರೆ ಮಾಡಿದ್ಯಾರು, ಕಾರಣವೇನು? ಆತ್ಮಹತ್ಯೆಯ ಆದರೆ ಕಾರಣವೇನು? ಎಂಬಿತ್ಯಾದಿ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ.

ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ ತಲುಪುತ್ತದೆ ಕಾದುನೋಡಬೇಕು.

ದಕ್ಷ ಡಿವೈಎಸ್ಪಿ ರೋಹನ್ ಜಗದೀಶ್ ಸುಚಿತ್ರ ಪ್ರಕರಣ ಹಾಗೂ ರಕ್ಷಿತಾ ಪ್ರಕರಣವನ್ನು ಬಯಲಿಗೆಳೆಯುತ್ತಾರೆ ಎನ್ನುವ ನಂಬಿಕೆ ಸಾಗರದ ನಾಗರಿಕರದ್ದು….

ಓಂಕಾರ್ ಎಸ್ ವಿ ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!