Home ಶಿವಮೊಗ್ಗಸಿಸಿ ಕ್ಯಾಮೆರಾ ಇದ್ದರು ಉಪಯೋಗವಿಲ್ಲ ಸಾಗರ ಪಟ್ಟಣದಲ್ಲಿ ಅಳವಡಿಸಿದ ಹೆಚ್ಚಿನ ಮೂರು ಕಣ್ಣು ( C. C. CAMERA ) ಗಳು ಕುರುಡಾಗಿವೆ – ಸಾಗರ ನಗರಸಭೆ ಹಾಗೂ ಪೊಲೀಸ್ ಇಲಾಖೆ ಇತ್ತ ಗಮನಹರಿಸಬಲ್ಲರೇ..?

ಸಿಸಿ ಕ್ಯಾಮೆರಾ ಇದ್ದರು ಉಪಯೋಗವಿಲ್ಲ ಸಾಗರ ಪಟ್ಟಣದಲ್ಲಿ ಅಳವಡಿಸಿದ ಹೆಚ್ಚಿನ ಮೂರು ಕಣ್ಣು ( C. C. CAMERA ) ಗಳು ಕುರುಡಾಗಿವೆ – ಸಾಗರ ನಗರಸಭೆ ಹಾಗೂ ಪೊಲೀಸ್ ಇಲಾಖೆ ಇತ್ತ ಗಮನಹರಿಸಬಲ್ಲರೇ..?

by EDITOR NEWS WARRIORS
0 comments

ಸಾಗರ:- ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತಾ ಹಿತ ದೃಷ್ಟಿಯಿಂದ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಅಳವಡಿಸಿದ ಕೆಲ ಮೂರನೇ ಕಣ್ಣು (C. C
CAMERA) ಗಳು ಹಾಳಾಗಿದ್ದು ಇದರಿಂದ ಪೊಲೀಸ್ ಇಲಾಖೆಯು ಸಾಗರ ನಗರದಲ್ಲಿ ಅಪರಾಧ ಪ್ರಕರಣಗಳನ್ನೂ ಪತ್ತೆ ಹಚ್ಚುವಲ್ಲಿ ವಿಫಲವಾಗಿರುತ್ತದೆ.

ಸಾಗರ ನಗರ ಪ್ರದೇಶದಲ್ಲಿ ಅಳವಡಿಸಿರುವ ಮೂರನೇ (C. C. CAMERA ) ಗಳಿಂದ ಪೊಲೀಸ್ ಇಲಾಖೆಯವರು ಅತೀ ಹೆಚ್ಚು ಅಪರಾಧಗಳನ್ನೂ ಪತ್ತೆ ಹಚ್ಚುವಲ್ಲಿ ಸಹಕಾರವಾಗುತ್ತಿದ್ದೂ, ಆದರೇ ಸಾಗರ ನಗರ ಪ್ರದೇಶದ ಪ್ರಮುಖ ಸ್ಥಳಗಳಲ್ಲೇ ಅದರಲ್ಲೂ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಪ್ರದೇಶದಲ್ಲೇ ಮೂರನೇ ಕಣ್ಣು (C. C. CAMERA ) ಹಾಳಾಗಿರುವುದು ಸಾಗರೀಕರಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಕೂಡಲೇ ಸ್ಥಳೀಯ ಆಡಳಿತವಾದ ಸಾಗರ ನಗರಸಭೆಯವರು ಸಾರ್ವಜನಿಕರ ಸುರಕ್ಷತೆ ಹಾಗೂ ಸಮಾಜದ ಒಳಿತಿಗಾಗಿ ಹಾಳಾದ ಮೂರನೇ ಕಣ್ಣು ( C. C. CAMERA ) ಗಳನ್ನೂ ದುರಸ್ಥಿಗಾಗಿ ಸೂಕ್ತ ಕ್ರಮ ಕೈಗೊಂಡು ಪೊಲೀಸ್ ಇಲಾಖೆ ಜೊತೆಗೆ ಸಹಕರಿಸಿ, ಹೆಚ್ಚುತ್ತಿರುವ ಅಪರಾಧ ಪ್ರಕರಣಕ್ಕೆ ತಿಲಾಂಜಲಿ ಹಾಡುವಂತೆ ಪ್ರಜ್ಞಾವಂತ ಸಾಗರೀಕರು ಸಾಗರ ನಗರ ಸಭೆಯ ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಓಂಕಾರ್ ಎಸ್ ವಿ ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...