Monday, June 16, 2025
Google search engine
Homeಶಿವಮೊಗ್ಗಸಿಸಿ ಕ್ಯಾಮೆರಾ ಇದ್ದರು ಉಪಯೋಗವಿಲ್ಲ ಸಾಗರ ಪಟ್ಟಣದಲ್ಲಿ ಅಳವಡಿಸಿದ ಹೆಚ್ಚಿನ ಮೂರು ಕಣ್ಣು ( C....

ಸಿಸಿ ಕ್ಯಾಮೆರಾ ಇದ್ದರು ಉಪಯೋಗವಿಲ್ಲ ಸಾಗರ ಪಟ್ಟಣದಲ್ಲಿ ಅಳವಡಿಸಿದ ಹೆಚ್ಚಿನ ಮೂರು ಕಣ್ಣು ( C. C. CAMERA ) ಗಳು ಕುರುಡಾಗಿವೆ – ಸಾಗರ ನಗರಸಭೆ ಹಾಗೂ ಪೊಲೀಸ್ ಇಲಾಖೆ ಇತ್ತ ಗಮನಹರಿಸಬಲ್ಲರೇ..?

ಸಾಗರ:- ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತಾ ಹಿತ ದೃಷ್ಟಿಯಿಂದ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಅಳವಡಿಸಿದ ಕೆಲ ಮೂರನೇ ಕಣ್ಣು (C. C
CAMERA) ಗಳು ಹಾಳಾಗಿದ್ದು ಇದರಿಂದ ಪೊಲೀಸ್ ಇಲಾಖೆಯು ಸಾಗರ ನಗರದಲ್ಲಿ ಅಪರಾಧ ಪ್ರಕರಣಗಳನ್ನೂ ಪತ್ತೆ ಹಚ್ಚುವಲ್ಲಿ ವಿಫಲವಾಗಿರುತ್ತದೆ.

ಸಾಗರ ನಗರ ಪ್ರದೇಶದಲ್ಲಿ ಅಳವಡಿಸಿರುವ ಮೂರನೇ (C. C. CAMERA ) ಗಳಿಂದ ಪೊಲೀಸ್ ಇಲಾಖೆಯವರು ಅತೀ ಹೆಚ್ಚು ಅಪರಾಧಗಳನ್ನೂ ಪತ್ತೆ ಹಚ್ಚುವಲ್ಲಿ ಸಹಕಾರವಾಗುತ್ತಿದ್ದೂ, ಆದರೇ ಸಾಗರ ನಗರ ಪ್ರದೇಶದ ಪ್ರಮುಖ ಸ್ಥಳಗಳಲ್ಲೇ ಅದರಲ್ಲೂ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಪ್ರದೇಶದಲ್ಲೇ ಮೂರನೇ ಕಣ್ಣು (C. C. CAMERA ) ಹಾಳಾಗಿರುವುದು ಸಾಗರೀಕರಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಕೂಡಲೇ ಸ್ಥಳೀಯ ಆಡಳಿತವಾದ ಸಾಗರ ನಗರಸಭೆಯವರು ಸಾರ್ವಜನಿಕರ ಸುರಕ್ಷತೆ ಹಾಗೂ ಸಮಾಜದ ಒಳಿತಿಗಾಗಿ ಹಾಳಾದ ಮೂರನೇ ಕಣ್ಣು ( C. C. CAMERA ) ಗಳನ್ನೂ ದುರಸ್ಥಿಗಾಗಿ ಸೂಕ್ತ ಕ್ರಮ ಕೈಗೊಂಡು ಪೊಲೀಸ್ ಇಲಾಖೆ ಜೊತೆಗೆ ಸಹಕರಿಸಿ, ಹೆಚ್ಚುತ್ತಿರುವ ಅಪರಾಧ ಪ್ರಕರಣಕ್ಕೆ ತಿಲಾಂಜಲಿ ಹಾಡುವಂತೆ ಪ್ರಜ್ಞಾವಂತ ಸಾಗರೀಕರು ಸಾಗರ ನಗರ ಸಭೆಯ ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಓಂಕಾರ್ ಎಸ್ ವಿ ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!