Thursday, June 19, 2025
Google search engine
Homeಶಿವಮೊಗ್ಗತಾಲ್ಲೂಕು ಮಟ್ಟದ ಪಂಚಾಯಿತಿ ಮಟ್ಟದ ಕ್ರೀಡೋತ್ಸವಕ್ಕೆ ಸಾರ್ವಜನಿಕ ತೆರಿಗೆ ಹಣ ದುರ್ಬಳಕೆ - ವೈಶಾಲಿ ಮುಖ್ಯ...

ತಾಲ್ಲೂಕು ಮಟ್ಟದ ಪಂಚಾಯಿತಿ ಮಟ್ಟದ ಕ್ರೀಡೋತ್ಸವಕ್ಕೆ ಸಾರ್ವಜನಿಕ ತೆರಿಗೆ ಹಣ ದುರ್ಬಳಕೆ – ವೈಶಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾಪಂಚಾಯತ್ ಶಿವಮೊಗ್ಗರವರ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರಿಂದ ವ್ಯಾಪಕ ಖಂಡನೆ..! ಹಣ ದುರ್ಬಳಕೆ ಸರಿನಾ?

ಶಿವಮೊಗ್ಗ :- ತಾಲ್ಲೂಕು ಮಟ್ಟದ ಪಂಚಾಯಿತಿ ಕ್ರೀಡೋತ್ಸವಕ್ಕೆ 5 ಸಾವಿರ ವೆಚ್ಚ ಭರಿಸುಂತೆ ಆದೇಶಿಸಿರುವುದು ಗ್ರಾಮ ಪಂಚಾಯಿತಿಗಳಿಗೆ ಅನವಶ್ಯಕ ಹೊರೆ.

ಪ್ರಜಾಪ್ರಭುತ್ವದ ಅಶಯಕ್ಕೆ ವಿರುದ್ಧವಾಗಿ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಶಿವಮೊಗ್ಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಚೆಗೆ ಆದೇಶಗಳನ್ನು ನೀಡುತ್ತಿರುವುದು ಶಿವಮೊಗ್ಗ ಪ್ರಜ್ಞಾವಂತರು ಈ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಸುಣ್ಣ – ಬಣ್ಣಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ವರ್ಗ – 1 ಅನುದಾನ ಬಳಕೆಗೆ 5000/- ತೆರಿಗೆ ಹಣ ವಿನಿಯೋಗ ಮಾಡೋದು ಬಿಟ್ಟು ತಾಲ್ಲೂಕು ಮಟ್ಟದ ಕ್ರೀಡೋತ್ಸವಕ್ಕೆ ವಿನಿಯೋಗಕ್ಕೆ ಆದೇಶ ನೀಡುವುದು ಎಷ್ಟು ಸರಿ……..?

ಗ್ರಾಮ ಪಂಚಾಯಿತಿಗಳ ಜ್ವಲಂತ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ. ರಸ್ತೆ, ಮೋರಿ, ಚರಂಡಿ, ಬೀದಿದೀಪ, ಕೆರೆ ಅಭಿವೃದ್ಧಿ, ಸರ್ಕಾರಿ ಶಾಲೆ ಅಭಿವೃದ್ಧಿ ಕೆಲಸ ಕೈಗೊಳ್ಳಲು ಹಣ ಇಲ್ಲವಾಗಿದೆ ಎಂದು ಜ್ವಾಲ0ತ ಸಮಸ್ಯೆ ಮೂಲಭೂತ ಸಮಸ್ಯೆಗಳತ್ತ ಬಗೆಹರಿಸಲು ವಿಫಲರಾದ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು.

ಜಲಜೀವನ್ ಮಿಷನ್ ಸೋಲಾರ್ ಲೈಟ್ ಕಸ ಸಂಗ್ರಹಣೆ ಉತ್ತಮ ಯೋಜನೆಗಳು.
ಅವನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲಿಲ್ಲ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ, ಪರಿಣಾಮವಾಗಿ ಜನರ ಟೀಕೆಗೆ ಗುರಿಯಾಗುವಂತೆ ಆಗಿದೆ.

” ಯಾರದ್ದೋ ದುಡ್ಡು ಯಲಮ್ಮನ ಜಾತ್ರೆಯಾಗಿದೆ ” ತುಘಲಕ್ ಆಡಳಿತ ನಡೆಯತ್ತ ಶ್ರೀಮತಿ ವೈಶಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಎಂದು ಗಂಭೀರ ಆರೋಪದತ್ತ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!