Wednesday, April 30, 2025
Google search engine
Homeಶಿವಮೊಗ್ಗತಾಲ್ಲೂಕು ಮಟ್ಟದ ಪಂಚಾಯಿತಿ ಮಟ್ಟದ ಕ್ರೀಡೋತ್ಸವಕ್ಕೆ ಸಾರ್ವಜನಿಕ ತೆರಿಗೆ ಹಣ ದುರ್ಬಳಕೆ - ವೈಶಾಲಿ ಮುಖ್ಯ...

ತಾಲ್ಲೂಕು ಮಟ್ಟದ ಪಂಚಾಯಿತಿ ಮಟ್ಟದ ಕ್ರೀಡೋತ್ಸವಕ್ಕೆ ಸಾರ್ವಜನಿಕ ತೆರಿಗೆ ಹಣ ದುರ್ಬಳಕೆ – ವೈಶಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾಪಂಚಾಯತ್ ಶಿವಮೊಗ್ಗರವರ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರಿಂದ ವ್ಯಾಪಕ ಖಂಡನೆ..! ಹಣ ದುರ್ಬಳಕೆ ಸರಿನಾ?

ಶಿವಮೊಗ್ಗ :- ತಾಲ್ಲೂಕು ಮಟ್ಟದ ಪಂಚಾಯಿತಿ ಕ್ರೀಡೋತ್ಸವಕ್ಕೆ 5 ಸಾವಿರ ವೆಚ್ಚ ಭರಿಸುಂತೆ ಆದೇಶಿಸಿರುವುದು ಗ್ರಾಮ ಪಂಚಾಯಿತಿಗಳಿಗೆ ಅನವಶ್ಯಕ ಹೊರೆ.

ಪ್ರಜಾಪ್ರಭುತ್ವದ ಅಶಯಕ್ಕೆ ವಿರುದ್ಧವಾಗಿ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಶಿವಮೊಗ್ಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಚೆಗೆ ಆದೇಶಗಳನ್ನು ನೀಡುತ್ತಿರುವುದು ಶಿವಮೊಗ್ಗ ಪ್ರಜ್ಞಾವಂತರು ಈ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಸುಣ್ಣ – ಬಣ್ಣಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ವರ್ಗ – 1 ಅನುದಾನ ಬಳಕೆಗೆ 5000/- ತೆರಿಗೆ ಹಣ ವಿನಿಯೋಗ ಮಾಡೋದು ಬಿಟ್ಟು ತಾಲ್ಲೂಕು ಮಟ್ಟದ ಕ್ರೀಡೋತ್ಸವಕ್ಕೆ ವಿನಿಯೋಗಕ್ಕೆ ಆದೇಶ ನೀಡುವುದು ಎಷ್ಟು ಸರಿ……..?

ಗ್ರಾಮ ಪಂಚಾಯಿತಿಗಳ ಜ್ವಲಂತ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ. ರಸ್ತೆ, ಮೋರಿ, ಚರಂಡಿ, ಬೀದಿದೀಪ, ಕೆರೆ ಅಭಿವೃದ್ಧಿ, ಸರ್ಕಾರಿ ಶಾಲೆ ಅಭಿವೃದ್ಧಿ ಕೆಲಸ ಕೈಗೊಳ್ಳಲು ಹಣ ಇಲ್ಲವಾಗಿದೆ ಎಂದು ಜ್ವಾಲ0ತ ಸಮಸ್ಯೆ ಮೂಲಭೂತ ಸಮಸ್ಯೆಗಳತ್ತ ಬಗೆಹರಿಸಲು ವಿಫಲರಾದ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು.

ಜಲಜೀವನ್ ಮಿಷನ್ ಸೋಲಾರ್ ಲೈಟ್ ಕಸ ಸಂಗ್ರಹಣೆ ಉತ್ತಮ ಯೋಜನೆಗಳು.
ಅವನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲಿಲ್ಲ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ, ಪರಿಣಾಮವಾಗಿ ಜನರ ಟೀಕೆಗೆ ಗುರಿಯಾಗುವಂತೆ ಆಗಿದೆ.

” ಯಾರದ್ದೋ ದುಡ್ಡು ಯಲಮ್ಮನ ಜಾತ್ರೆಯಾಗಿದೆ ” ತುಘಲಕ್ ಆಡಳಿತ ನಡೆಯತ್ತ ಶ್ರೀಮತಿ ವೈಶಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಎಂದು ಗಂಭೀರ ಆರೋಪದತ್ತ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...