Thursday, June 19, 2025
Google search engine
Homeಶಿವಮೊಗ್ಗರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಅವೈಜ್ಞಾನಿಕ ಕಾಮಗಾರಿ ಅನುಷ್ಠಾನ - ಬೃಹತ್ ಮರಗಳ ಬುಡಕ್ಕೆ ಹಿಟಾಚಿ...

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಅವೈಜ್ಞಾನಿಕ ಕಾಮಗಾರಿ ಅನುಷ್ಠಾನ – ಬೃಹತ್ ಮರಗಳ ಬುಡಕ್ಕೆ ಹಿಟಾಚಿ ಬಳಸಿ ಮಣ್ಣು ತೆಗೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ದೂರು..!!

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ಕಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್. ಬಿ. ಕಾಲೇಜು ಸನಿಹದಲ್ಲೇ ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕದಲ್ಲಿ ಬೆಳೆದಿರುವ ಬೃಹತ್ ಮರಗಳ ಬುಡದಲ್ಲಿ ಅವೈಜ್ಞಾನಿಕವಾಗಿ ಹಿಟಾಚಿ ಬಳಸಿ ಮಣ್ಣು ತೆಗೆದಿದ್ದಾರೆ.

ಮಲೆನಾಡು ಭೂಮಿಯ ಮಣ್ಣು ಅತೀ ಮೃದುವಾಗಿರುತ್ತದೆ. ಮಳೆಗಾಲ ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೃಹತ್ ಮರಗಳ ಬುಡದಲ್ಲೇ ಅವೈಜ್ಞಾನಿಕವಾಗಿ ಮಣ್ಣು ತೆಗೆಸಿರುವುದು ಮುಂದೊಂದು ದಿನ ಪಾದಚಾರಿಗಳು, ಸಂಚರಿಸುವ ವಾಹನಗಳ ಮೇಲೆ ಮರಗಳು ಬೀಳುವ ಸಾಧ್ಯತೆ ಹೆಚ್ಚಿದೆ.

ಮರಗಳ ಬುಡದ ಮಣ್ಣು ತೆಗೆಸಿರುವುದರಿಂದ ಮಳೆಗಾಲದಲ್ಲಿ ಬೃಹತ್ ಮರಗಳಿಂದ ಸಂಭವಿಸುವ ಅವಘಡಕ್ಕೆ ಜವಾಬ್ದಾರರು ಯಾರು……….?!

ಕಣ್ಣಿದ್ದೂ ಕುರುಡರಾದ ಅರಣ್ಯ ಸಂಪತ್ತು ಉಳಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸುರಕ್ಷತಾ ಕ್ರಮ ಅನುಪಾಲನೆ ಮಾಡಬೇಕಾದ ಪೊಲೀಸ್ ಇಲಾಖೆಯ ಅಧಿಕಾರಿಗಳು.

” ಕಾಮಗಾರಿ ನಿರ್ಲಕ್ಷತನ ಅನುಷ್ಠಾನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಭಂದ ಪಟ್ಟ ಅರಣ್ಯ ಸಚಿವರಿಗೆ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ, ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರ, ಪಾದಚಾರಿಗಳ, ವಾಹನ ಸವಾರರ ಹಿತದೃಷ್ಟಿಯಿಂದ ಲಿಖಿತ ಹಾಗೂ mail ಮೂಲಕ ದೂರುಗಳನ್ನು ಸಲ್ಲಿಸಿದ್ದು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳುವರೋ ಕಾದು ನೋಡೋಣ.

ಓಂಕಾರ ಎಸ್. ವಿ. ತಾಳಗುಪ್ಪ

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!