Wednesday, April 30, 2025
Google search engine
Homeಶಿವಮೊಗ್ಗತೀರ್ಥಹಳ್ಳಿ :ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ರಾಶಿ -ರಾಶಿ .ಪ್ರಚಾರಕ್ಕಾಗಿ ಫೋಸ್ ಕೊಡುವ ಪಂಚಾಯಿತಿ...

ತೀರ್ಥಹಳ್ಳಿ :ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ರಾಶಿ -ರಾಶಿ .ಪ್ರಚಾರಕ್ಕಾಗಿ ಫೋಸ್ ಕೊಡುವ ಪಂಚಾಯಿತಿ ಸದಸ್ಯರು ಎಲ್ಲಿ..? ಸ್ವಚ್ಛಭಾರತ್ ಅಂದ್ರೆ ಇದೇನಾ ? ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದರಾಶಿಗೆ ಮುಕ್ತಿ ನೀಡಲಿ ಆ ಮೂಲಕ ಸ್ವಚ್ಛಭಾರತ್ ಆಂದೋಲನಕ್ಕೆ ನಾಂದಿ ಹಾಡಲಿ..!!

ತೀರ್ಥಹಳ್ಳಿ: ಸ್ವಚ್ಛ ಭಾರತ ಘೋಷಣೆ ಮತ್ತು ಅನುಷ್ಠಾನ ಎಲ್ಲೆಡೆ ರಾರಾಜಿಸುತ್ತಿವೆ . ಆದರೆ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ಮೇಳಿಗೆ — ಕೊಪ್ಪ ಹೋಗುವ ಬಹುದೊಡ್ಡ ಸರ್ಕಲ್ ನಲ್ಲಿ ವಿದ್ಯುತ್ ಟ್ರಾನ್ಸ್ ಫರ್ಮ್ ಇರುವ ಕಂಬದ ಕೆಳಗೆ ಅನೇಕ ದಿನಗಳಿಂದ ಕಸದ ತೊಟ್ಟಿ ತುಂಬಿ ಮತ್ತು ಅದರ ಆಜುಬಾಜಿನಲ್ಲಿ ಕಸದ ರಾಶಿ ರಾಶಿ ಬಿದ್ದಿವೆ .ಕೊಳೆತು ನಾರುತ್ತಿದ್ದು ಕ್ರಿಮಿಕೀಟಗಳು ತುಂಬಿಕೊಂಡು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರತೊಡಗಿದೆ

ಜೊತೆಯಲ್ಲಿ ನೀರಿನ ತೇವಾಂಶದಿಂದ ಪಕ್ಕದಲ್ಲೇ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ವಿದ್ಯುತ್ ಗ್ರೌಂಡ್ ಆಗಿ ಸಾರ್ವಜನಿಕರ ಜೀವಕ್ಕೆ ಮತ್ತು ಪ್ರಾಣಿಗಳಿಗೆ ಜೀವಕ್ಕೆ ಅಪಾಯವಿರುವ ಸ್ಥಿತಿ ಇದೆ .

ಜನ ಛೀಮಾರಿ ಹಾಕುತಿದ್ದಾರೆ?


ಬಹುಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ನೂರಾರು ಜನ ಬಸ್ಸಿನ ವ್ಯವಸ್ಥೆ ಕಾದು ನಿಲ್ಲುವ ಪ್ರಮುಖ ಸ್ಥಳದಲ್ಲಿ ಈ ವ್ಯವಸ್ಥೆಯನ್ನು ಕಂಡು ಜನರು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಛೀಮಾರಿ ಹಾಕತೊಡಗಿದ್ದಾರೆ .

ಪೋಸ್ ಕೊಡುವ ನಾಯಕರೇ ನಿಮ್ಮ ಕಣ್ಣಿಗೆ ಇದು ಕಾಣುವುದಿಲ್ಲವೇ?


ಯಾರೋ ಮಾಡಿದ ಕೆಲಸಗಳಿಗೆ ಫೋಟೊ ತೆಗೆದು ಫೋಸ್ ಕೊಡುವ ಜನಪ್ರತಿನಿಧಿಗಳ ಕಣ್ಣಿಗೆ ಇದೆಲ್ಲ ಕಾಣಿಸದೇ ಇರುವುದು ದುರಂತ ಅಲ್ಲದೆ ಮತ್ತೇನು ?

ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಇತ್ತ ಗಮನ ಹರಿಸಲಿ:

ಜನಪರ ಕಾಳಜಿಯುಳ್ಳ
ನೂತನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ತಕ್ಷಣ ಗಮನ ಹರಿಸಲಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಕ್ಷಣ ಸೂಚನೆ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಲ್ಲಿ ಕಸದ ರಾಶಿ ಗಳಿವೆ ಅದನ್ನು ಸ್ವಚ್ಛಗೊಳಿಸಲು ಆದೇಶ ನೀಡಲಿ ಎಂದು ಗ್ರಾಮಸ್ಥರ ಒತ್ತಾಯವಾಗಿದೆ .


ಲಿಯೋ ಆರೋಜ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...