Wednesday, April 30, 2025
Google search engine
Homeಶಿವಮೊಗ್ಗಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ (KAS ಅಧಿಕಾರಿಗಳ ಸಂಘ )ದ ಜಂಟಿ ಕಾರ್ಯದರ್ಶಿಯಾಗಿ ಶಿವಮೊಗ್ಗ...

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ (KAS ಅಧಿಕಾರಿಗಳ ಸಂಘ )ದ ಜಂಟಿ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲಾ ಆಪಾರ ಜಿಲ್ಲಾಧಿಕಾರಿ ಡಾ//ನಾಗೇಂದ್ರ .ಎಫ್. ಹೊನ್ನಳ್ಳಿ ಆಯ್ಕೆ . ಸಮಿತಿಯ ಸದಸ್ಯರಾಗಿ ಅಪಾರ ಪ್ರಾದೇಶಿಕ ಆಯುಕ್ತ ಡಾ// ಶ್ರೀಪಾದ ಎಸ್. ಬಿ.ಆಯ್ಕೆ ..!! ಶುಭಾಶಯ ಕೋರಿದ ಶಿವಮೊಗ್ಗ ಜಿಲ್ಲಾ ಹಾಗೂ ತೀರ್ಥಹಳ್ಳಿ ತಾಲೂಕು ಕಂದಾಯ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳ ಸಂಘ ..!!

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ (KAS ಅಧಿಕಾರಿಗಳ ಸಂಘ )ದ ಜಂಟಿ ಕಾರ್ಯದರ್ಶಿಯಾಗಿ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಧಿಕಾರಿ ಡಾಕ್ಟರ್ ।ನಾಗೇಂದ್ರ .ಎಫ್. ಹೊನ್ನಳ್ಳಿ ಆಯ್ಕೆ .
ಸಮಿತಿಯ ಸದಸ್ಯರಾಗಿ ಅಪರ ಪ್ರಾದೇಶಿಕ ಆಯುಕ್ತ ಡಾಕ್ಟರ್ ಶ್ರೀಪಾದ ಎಸ್. ಬಿ.ಆಯ್ಕೆ .

ಬೆಂಗಳೂರು :–ಕರ್ನಾಟಕ ರಾಜ್ಯದಲ್ಲಿಆಡಳಿತ ಸೇವೆ ನಡೆಸುವ ಅಧಿಕಾರಿಗಳ , ಕೆಎಎಸ್ ಅಧಿಕಾರಿಗಳ ಸಂಘ ದ ಜಂಟಿ ಕಾರ್ಯದರ್ಶಿಯಾಗಿ ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿ ಡಾ ॥ನಾಗೇಂದ್ರ .ಎಫ್ . ಹೊನ್ನಳ್ಳಿ ರವರು ಆಯ್ಕೆಯಾಗಿದ್ದಾರೆ .
ಸಂಘದ ಕಾರ್ಯನಿರ್ವಾಹಕ ಸದಸ್ಯರಾಗಿ ತೀರ್ಥಹಳ್ಳಿಯಲ್ಲಿ ಪ್ರಸಿದ್ಧರಾಗಿ ಸೇವೆ ಸಲ್ಲಿಸಿದ ,ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿಯ ಅಪರ ಪ್ರಾದೇಶಿಕ ಆಯುಕ್ತರಾದ ಡಾಕ್ಟರ್॥ ಶ್ರೀಪಾದ. ಎಸ್. ಬಿ .KAS ರವರು ಆಯ್ಕೆಯಾಗಿರುತ್ತಾರೆ .


ಸಂಘದ ಅಧ್ಯಕ್ಷರಾಗಿ ರವಿ .ಎಂ. ತಿರ್ಲಾಪುರ ,ಆಯ್ಕೆಯಾಗಿರುತ್ತಾರೆ .ಇತ್ತೀಚೆಗಷ್ಟೇ ತೀರ್ಥಹಳ್ಳಿ ತಹಸೀಲ್ದಾರ್ ಡಾಕ್ಟರ್ ಶ್ರೀಪಾದ ಎಸ್ .ಬಿ.ರವರು ಬಡ್ತಿ ಪಡೆದು ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿಯ ಅಪರ ಪ್ರಾದೇಶಿಕ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು .ಡಾಕ್ಟರ್ ನಾಗೇಂದ್ರ ಹೊನ್ನಾಳ್ಳಿ ,ಮತ್ತು ಡಾಕ್ಟರ್ ಶ್ರೀಪಾದ ಎಸ್ಪಿ ರವರಿಗೆ ಶಿವಮೊಗ್ಗ ಜಿಲ್ಲಾ ಕಂದಾಯ ಅಧಿಕಾರಿಗಳ ಸಂಘ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಮತ್ತು ಅಭಿಮಾನಿಗಳು .ತೀರ್ಥಹಳ್ಳಿ ತಾಲ್ಲೂಕು ಕಂದಾಯ ಅಧಿಕಾರಿಗಳ ಸಂಘ ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ವತಿಯಿಂದ ಅಭಿನಂದನೆಗಳು .ಮತ್ತು ಶುಭಾಶಯಗಳನ್ನು ಕೋರಲಾಗಿದೆ .


ಲಿಯೋ ಅರೋಜ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…
.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...