Sunday, June 15, 2025
Google search engine
Homeರಾಷ್ಟ್ರೀಯವಿಶ್ವ ಮಾನವ ರಾಷ್ಟ್ರಕವಿ, ಜ್ಞಾನಪೀಠ ಪುರಸ್ಕೃತ, ಪಂಪ ಪ್ರಶಸ್ತಿ ಪುರಸ್ಕೃತ, ಹಿರಿಯ ಚೇತನ ನಾಡಿನ ಹೆಮ್ಮೆ...

ವಿಶ್ವ ಮಾನವ ರಾಷ್ಟ್ರಕವಿ, ಜ್ಞಾನಪೀಠ ಪುರಸ್ಕೃತ, ಪಂಪ ಪ್ರಶಸ್ತಿ ಪುರಸ್ಕೃತ, ಹಿರಿಯ ಚೇತನ ನಾಡಿನ ಹೆಮ್ಮೆ ದಿವಂಗತ ಕುವೆಂಪು ಅವರನ್ನು ಅವಹೇಳನ ಗೈದಿ ರುವುದನ್ನು ನೋಡಿ ಮನನೊಂದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಡಾ// ಹಂಪ ನಾಗರಾಜಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ…!! ಸರ್ಕಾರದ ಮೌನ ಸರೀನಾ..?

ತಮ್ಮ ರಾಜಿನಾಮೆ ಪತ್ರದ ಮುಖಾಂತರ ಡಾಕ್ಟರ್ ನಾಡೋಜ ಪಂಪ ನಾಗರಾಜಯ್ಯ ನವರು ಹಿರಿಯ ಚೇತನ ಸಾಹಿತಿ ಕುವೆಂಪು ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸುವುದು, ಮಾತನಾಡುವುದು, ನೋಡಿದರೆ ಬಾಳ ಬೇಸರವಾಗುತ್ತದೆ.

ಹುಟ್ಟಿದ ಜನಾಂಗ, ಬರೆದ ನಾಡಗೀತೆ, ಹಾಗೂ ವೈಯಕ್ತಿಕವಾಗಿ ಕುವೆಂಪು ಅವರನ್ನು ನಿಂದನೆ ಮಾಡಿರುವುದು ಶೋಭೆ ತರುವಂತದ್ದಲ್ಲ.

ಸರ್ವ ಜನಾಂಗದ ಶಾಂತಿಯ ತೋಟ ಅಂದ ವ್ಯಕ್ತಿಗೆ ಅವಮಾನ:

ಯಾವುದೇ ಜಾತಿ ಮತ ಲಿಂಗ ಬೇಧವಿಲ್ಲದೆ ಸರ್ವ ಜನರು ಸುಖಿ ಆಗಿರಬೇಕು ಎನ್ನುವ ಮೂಲ ತತ್ವದೊಂದಿಗೆ ಬಾಳಿ ಬದುಕಿದ ಎಲ್ಲರನ್ನೂ ಪ್ರೀತಿಯಿಂದ ನೋಡಿದ ಹೆಮ್ಮೆಯ ಸಾಹಿತಿ ಕವಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಮಾನ ವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಸುಸೂತ್ರವಾಗಿ ಬಗೆಹರಿಸಬೇಕು. ಅವಮಾನ ಮಾಡಿದ ವ್ಯಕ್ತಿಗೆ ಶಿಕ್ಷೆ ಆಗಬೇಕು ಇಂಥ ಅವಮಾನ ಮುಂದೆ ಆಗದಂತೆ ನೋಡಿಕೊಳ್ಳಬೇಕು..

ರಘುರಾಜ್ ಹೆಚ್. ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!