Sunday, June 15, 2025
Google search engine
Homeಶಿವಮೊಗ್ಗಶಿವಮೊಗ್ಗ ಮಹಾ ನಗರ ಪಾಲಿಕೆ ಕಂಪ್ಯೂಟರ್ ಆಪರೇಟರ್ ವಿಜಯ್ ಎಸಿಬಿ ಬಲೆಗೆ..!!

ಶಿವಮೊಗ್ಗ ಮಹಾ ನಗರ ಪಾಲಿಕೆ ಕಂಪ್ಯೂಟರ್ ಆಪರೇಟರ್ ವಿಜಯ್ ಎಸಿಬಿ ಬಲೆಗೆ..!!

ಶಿವಮೊಗ್ಗ:ಶಿವಮೊಗ್ಗದ ಮಹಾನಗರ ಪಾಲಿಕೆ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಕಟ್ಟಡ ಪರವಾನಗೆ ನವೀಕರಣಕ್ಕೆ ಹಣದ ಬೇಡಿಕೆ ಇಟ್ಟಿದ್ದ ಹಿನ್ನಲೆಯಲ್ಲಿ ದಾಳಿ ನಡೆದಿದೆ.

ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಂಪ್ಯೂಟರ್ ಆಪರೇಟರ್ ವಿಜಯ್ ಸಿಕ್ಕಿಬಿದ್ದಿದ್ದು ಕುವೆಂಪುರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ದಾಳಿ ನಡೆದಿದೆ. ಎಸಿಬಿ ಶಿವಮೊಗ್ಗ ಡಿವೈಎಸ್​ಪಿ ಲೋಕೇಶ್​ ನೇತೇತ್ವದಲ್ಲಿ ನಡೆದ ದಾಳಿ ನಡೆದಿದೆ.

ಜ್ಯೂನಿಯರ್​ ಇಂಜಿನಿಯರ್​ ಪರವಾಗಿ, ಹಣ ಪಡೆದುಕೊಳ್ಳುತ್ತಿದ್ದ ಆರೋಪ ಬಂದಿದ್ದು, ಈತ ಹೊರಗುತ್ತಿಗೆ ನೌಕರನೆಂದು ತಿಳಿದುಬಂದಿದೆ.

ಗೋಪಾಳದ ವೈದ್ಯರೊಬ್ವರ ಕಟ್ಟಡಕ್ಕೆ ಎರಡು ವರ್ಷ ಮುಗಿದ್ದಿದ್ದು 70% ಕೆಲಸ ಮುಗಿದಿತ್ತು. ಇನ್ನು 30% ಬಾಕಿ ಉಳಿದಿದ್ದು ಇದಕ್ಕೆ ಒಂದು ವರ್ಷ ಲೈಸೆನ್ಸ್​ ನವೀಕರಣಕ್ಕೆ​ ಗಾಗಿ 10000 ರೂ. ಗೆ ಬೇಡಿಕೆ ಇಡಲಾಗಿತ್ತು.ಇಂದು 6 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಎಸಿಬಿ ಟೀಂ ದಾಳಿ ನಡೆಸಿದೆ.

ವಿನೋಬನಗರದ ವ್ಯಕ್ತಿಯೊಬ್ಬರ ದೂರು ಆಧರಿಸಿ, ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು.ವಿಜಯ್ ಮತ್ತು ಎಇಇ ಜಯಶೀಲರನ್ನೂ ವಶಕ್ಕೆ ಪಡೆದುಕೊಂಡು ಎಸಿಬಿ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.


ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!