Home ಶಿವಮೊಗ್ಗಶಿವಮೊಗ್ಗ ಮಹಾ ನಗರ ಪಾಲಿಕೆ ಕಂಪ್ಯೂಟರ್ ಆಪರೇಟರ್ ವಿಜಯ್ ಎಸಿಬಿ ಬಲೆಗೆ..!!

ಶಿವಮೊಗ್ಗ ಮಹಾ ನಗರ ಪಾಲಿಕೆ ಕಂಪ್ಯೂಟರ್ ಆಪರೇಟರ್ ವಿಜಯ್ ಎಸಿಬಿ ಬಲೆಗೆ..!!

by EDITOR NEWS WARRIORS
2 comments

ಶಿವಮೊಗ್ಗ:ಶಿವಮೊಗ್ಗದ ಮಹಾನಗರ ಪಾಲಿಕೆ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಕಟ್ಟಡ ಪರವಾನಗೆ ನವೀಕರಣಕ್ಕೆ ಹಣದ ಬೇಡಿಕೆ ಇಟ್ಟಿದ್ದ ಹಿನ್ನಲೆಯಲ್ಲಿ ದಾಳಿ ನಡೆದಿದೆ.

ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಂಪ್ಯೂಟರ್ ಆಪರೇಟರ್ ವಿಜಯ್ ಸಿಕ್ಕಿಬಿದ್ದಿದ್ದು ಕುವೆಂಪುರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ದಾಳಿ ನಡೆದಿದೆ. ಎಸಿಬಿ ಶಿವಮೊಗ್ಗ ಡಿವೈಎಸ್​ಪಿ ಲೋಕೇಶ್​ ನೇತೇತ್ವದಲ್ಲಿ ನಡೆದ ದಾಳಿ ನಡೆದಿದೆ.

ಜ್ಯೂನಿಯರ್​ ಇಂಜಿನಿಯರ್​ ಪರವಾಗಿ, ಹಣ ಪಡೆದುಕೊಳ್ಳುತ್ತಿದ್ದ ಆರೋಪ ಬಂದಿದ್ದು, ಈತ ಹೊರಗುತ್ತಿಗೆ ನೌಕರನೆಂದು ತಿಳಿದುಬಂದಿದೆ.

ಗೋಪಾಳದ ವೈದ್ಯರೊಬ್ವರ ಕಟ್ಟಡಕ್ಕೆ ಎರಡು ವರ್ಷ ಮುಗಿದ್ದಿದ್ದು 70% ಕೆಲಸ ಮುಗಿದಿತ್ತು. ಇನ್ನು 30% ಬಾಕಿ ಉಳಿದಿದ್ದು ಇದಕ್ಕೆ ಒಂದು ವರ್ಷ ಲೈಸೆನ್ಸ್​ ನವೀಕರಣಕ್ಕೆ​ ಗಾಗಿ 10000 ರೂ. ಗೆ ಬೇಡಿಕೆ ಇಡಲಾಗಿತ್ತು.ಇಂದು 6 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಎಸಿಬಿ ಟೀಂ ದಾಳಿ ನಡೆಸಿದೆ.

ವಿನೋಬನಗರದ ವ್ಯಕ್ತಿಯೊಬ್ಬರ ದೂರು ಆಧರಿಸಿ, ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು.ವಿಜಯ್ ಮತ್ತು ಎಇಇ ಜಯಶೀಲರನ್ನೂ ವಶಕ್ಕೆ ಪಡೆದುಕೊಂಡು ಎಸಿಬಿ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.


ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

2 comments

rarefub June 25, 2025 - 12:28 pm

Здравствуйте, уважаемые форумчане! Недавно наткнулся на один интересный сайт. Нашел ответы на многие свои вопросы.

Если вы фанат суккулентов и колючек, собрано в этом разделе. Поможет избежать залива и других проблем.

Ссылка ниже:

[url=https://raregreen.ru/category/kaudesnie-rastenia/]https://raregreen.ru/category/kaudesnie-rastenia/[/url]

Надеюсь, будет полезно!

Reply
VictorWeema September 21, 2025 - 9:10 pm

В этом информативном тексте представлены захватывающие события и факты, которые заставят вас задуматься. Мы обращаем внимание на важные моменты, которые часто остаются незамеченными, и предлагаем новые перспективы на привычные вещи. Подготовьтесь к тому, чтобы быть поглощенным увлекательными рассказами!
Исследовать вопрос подробнее – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...