Sunday, June 15, 2025
Google search engine
Homeಶಿವಮೊಗ್ಗಆರೋಗ್ಯಪುಟಾಣಿಯ ಶಸ್ತ್ರಚಿಕಿತ್ಸೆಗೆ ಸಹಾಯ ಕೋರಿ..!!

ಪುಟಾಣಿಯ ಶಸ್ತ್ರಚಿಕಿತ್ಸೆಗೆ ಸಹಾಯ ಕೋರಿ..!!

ಸಾಗರ:- ಸಾಗರ ತಾಲೂಕು ತ್ಯಾಗರ್ತಿ ಹೋಬಳಿಯ ಸಂಪಳ್ಳಿ ಗ್ರಾಮದ ಶ್ರೀಧರ್ ಎಂಬುವವರ 7 ವರ್ಷದ ಮಗಳಾದ ಪುಟಾಣಿ ಯಶಶ್ವಿನಿ ಯು ಎರಡು ವರ್ಷದ ಹಿಂದೆ ಬಿಸಿ ಎಣ್ಣೆ ಬಾಂಡ್ಲಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸೊಂಟದ ಭಾಗ ತೀವ್ರವಾಗಿ ಸುಟ್ಟುಹೋಗಿತ್ತು. ಜೊತೆಗೆ ಸುಟ್ಟು ಹೋಗಿದ್ದ ಕಾಲಿನ ನಾಲ್ಕು ಬೆರಳನ್ನು ತೆಗೆಯಲಾಗಿದೆ ಹಾಗೂ ಇನ್ನೊಂದು ಕಾಲಿನ‌ ಪಾದಗಳು ಸಂಪೂರ್ಣವಾಗಿ ಪ್ರತಿಶತ 90% ಸುಟ್ಟು ಹೋಗಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಗ ಆಕೆಯ ಭವಿಷ್ಯದ ಹಾಗೂ ಆರೋಗ್ಯದ ದೃಷ್ಟಿಯಿಂದ ವೈಧ್ಯರು ಮುಖ್ಯವಾದ ಸರ್ಜರಿ ಮಾಡಬೇಕು ಎಂದಿದ್ದಾರೆ.

ಈ ಸರ್ಜರಿಗಾಗಿ ಅಂದಾಜು 5ಲಕ್ಷಕ್ಕಿಂತ ಜಾಸ್ತಿ ಹಣ ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಇವರು ಕೂಲಿ ಕಾರ್ಮಿಕರಾಗಿದ್ದು ಕೂಲಿಯನ್ನೆ ನಂಬಿ ಬದುಕುತ್ತಿದ್ದಾರೆ. ಇವರಿಗೆ ಯಾವುದೇ ರೀತಿಯಲ್ಲಿ ಬೇರೆ ಆದಾಯದ ಮೂಲ ಇಲ್ಲದೆ ಇದ್ದುದರಿಂದ ನಾವೆಲ್ಲರೂ ಈ ಪುಟಾಣಿಯ ಚಿಕಿತ್ಸೆಗೆ ಆಕೆಯ ಭವಿಷ್ಯಕ್ಕಾಗಿ ನಾವು ಸಹಕರಿಸಬೇಕಾಗಿದೆ..
ಆತ್ಮೀಯರೆ ನಿಮ್ಮ ಕೈಲಾದ ಧನ ಸಹಾಯವನ್ನು ಮಾಡಿ ಈ ಪುಣಾಣಿಗೆ ಹೊಸ ಬದುಕನ್ನು ರೂಪಸುವ ಕೆಲಸ ಮಾಡೋಣ…

ಸಹಾಯ ಮಾಡುವ ಇಚ್ಚಿಸುವವರು ಈ ಕೆಳಗಿನ ಬ್ಯಾಂಕ್ ಅಕೌಂಟ್ ಹಾಗೂ ಪೋನ್ ಪೇ ನಂಬರ್ ಗೆ ಕಳುಹಿಸಿ.

Phone pay.
6361317588

Bank Account details.
Savitha
Pragathi Krishna gramina bank Thyagarthi.
Ac no- 10839101035580
IFSC code- PKGB0010839

ಓಂಕಾರ ಎಸ್. ವಿ. ತಾಳಗುಪ್ಪ…..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!