Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಪುಟಾಣಿಯ ಶಸ್ತ್ರಚಿಕಿತ್ಸೆಗೆ ಸಹಾಯ ಕೋರಿ..!!

ಪುಟಾಣಿಯ ಶಸ್ತ್ರಚಿಕಿತ್ಸೆಗೆ ಸಹಾಯ ಕೋರಿ..!!

ಸಾಗರ:- ಸಾಗರ ತಾಲೂಕು ತ್ಯಾಗರ್ತಿ ಹೋಬಳಿಯ ಸಂಪಳ್ಳಿ ಗ್ರಾಮದ ಶ್ರೀಧರ್ ಎಂಬುವವರ 7 ವರ್ಷದ ಮಗಳಾದ ಪುಟಾಣಿ ಯಶಶ್ವಿನಿ ಯು ಎರಡು ವರ್ಷದ ಹಿಂದೆ ಬಿಸಿ ಎಣ್ಣೆ ಬಾಂಡ್ಲಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸೊಂಟದ ಭಾಗ ತೀವ್ರವಾಗಿ ಸುಟ್ಟುಹೋಗಿತ್ತು. ಜೊತೆಗೆ ಸುಟ್ಟು ಹೋಗಿದ್ದ ಕಾಲಿನ ನಾಲ್ಕು ಬೆರಳನ್ನು ತೆಗೆಯಲಾಗಿದೆ ಹಾಗೂ ಇನ್ನೊಂದು ಕಾಲಿನ‌ ಪಾದಗಳು ಸಂಪೂರ್ಣವಾಗಿ ಪ್ರತಿಶತ 90% ಸುಟ್ಟು ಹೋಗಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಗ ಆಕೆಯ ಭವಿಷ್ಯದ ಹಾಗೂ ಆರೋಗ್ಯದ ದೃಷ್ಟಿಯಿಂದ ವೈಧ್ಯರು ಮುಖ್ಯವಾದ ಸರ್ಜರಿ ಮಾಡಬೇಕು ಎಂದಿದ್ದಾರೆ.

ಈ ಸರ್ಜರಿಗಾಗಿ ಅಂದಾಜು 5ಲಕ್ಷಕ್ಕಿಂತ ಜಾಸ್ತಿ ಹಣ ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಇವರು ಕೂಲಿ ಕಾರ್ಮಿಕರಾಗಿದ್ದು ಕೂಲಿಯನ್ನೆ ನಂಬಿ ಬದುಕುತ್ತಿದ್ದಾರೆ. ಇವರಿಗೆ ಯಾವುದೇ ರೀತಿಯಲ್ಲಿ ಬೇರೆ ಆದಾಯದ ಮೂಲ ಇಲ್ಲದೆ ಇದ್ದುದರಿಂದ ನಾವೆಲ್ಲರೂ ಈ ಪುಟಾಣಿಯ ಚಿಕಿತ್ಸೆಗೆ ಆಕೆಯ ಭವಿಷ್ಯಕ್ಕಾಗಿ ನಾವು ಸಹಕರಿಸಬೇಕಾಗಿದೆ..
ಆತ್ಮೀಯರೆ ನಿಮ್ಮ ಕೈಲಾದ ಧನ ಸಹಾಯವನ್ನು ಮಾಡಿ ಈ ಪುಣಾಣಿಗೆ ಹೊಸ ಬದುಕನ್ನು ರೂಪಸುವ ಕೆಲಸ ಮಾಡೋಣ…

ಸಹಾಯ ಮಾಡುವ ಇಚ್ಚಿಸುವವರು ಈ ಕೆಳಗಿನ ಬ್ಯಾಂಕ್ ಅಕೌಂಟ್ ಹಾಗೂ ಪೋನ್ ಪೇ ನಂಬರ್ ಗೆ ಕಳುಹಿಸಿ.

Phone pay.
6361317588

Bank Account details.
Savitha
Pragathi Krishna gramina bank Thyagarthi.
Ac no- 10839101035580
IFSC code- PKGB0010839

ಓಂಕಾರ ಎಸ್. ವಿ. ತಾಳಗುಪ್ಪ…..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...