Wednesday, April 30, 2025
Google search engine
Homeಶಿವಮೊಗ್ಗಎಸಿಬಿ ದಾಳಿಗೆ ಎಚ್ಛೇತ್ತ ಶಿವಮೊಗ್ಗ ತಾಲ್ಲೂಕು ಅರೋಗ್ಯಧಿಕಾರಿ - ಹಲವು ತಿಂಗಳಿಂದ ಪಾರದರ್ಶಕವಾಗಿ ಎಫ್. ಎಸ್....

ಎಸಿಬಿ ದಾಳಿಗೆ ಎಚ್ಛೇತ್ತ ಶಿವಮೊಗ್ಗ ತಾಲ್ಲೂಕು ಅರೋಗ್ಯಧಿಕಾರಿ – ಹಲವು ತಿಂಗಳಿಂದ ಪಾರದರ್ಶಕವಾಗಿ ಎಫ್. ಎಸ್. ಎ. ಐ. ನೋಂದಣಿ ಅರ್ಜಿಗಳನ್ನೂ ವಿಲೇ ಮಾಡದೇ ಸತಾಯಿಸುತ್ತಿರುವ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳಿಂದ ಚಾಟಿ..!!

ಶಿವಮೊಗ್ಗ:- ಇತ್ತೀಚಿನ ಎಸಿಬಿ ದಾಳಿ ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಅರ್ಜಿಗಳನ್ನೆಲ್ಲ ವಿಲೇವಾರಿ ಮಾಡಿಸಿದೆ. ಇಂತದ್ದೊಂದು ಘಟನೆ ಶಿವಮೊಗ್ಗದ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯಿದೆ ಕಚೇರಿಯಲ್ಲಿ ನಡೆದಿದೆ.

ದಿನಸಿ ಅಂಗಡಿ ನೋಂದಣಿಗೆ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಅರ್ಜಿ ವಿಲೇವಾರಿಗೆ ಅಲ್ಲಿನ ಎಫ್‌ಡಿಎ 2ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ಕೊಡುವಾಗ ಜೂನ್1ರಂದು ರೆಡ್‌ಹ್ಯಾಂಡ್ ಆಗಿ ಆರೋಪಿಯನ್ನು ಬಂಧಿಸಲಾಯಿತು. ನಂತರ ಅಧಿಕಾರಿ, ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದರ ಪರಿಣಾಮ ಮೂರು ದಿನದಲ್ಲಿ ಶಿವಮೊಗ್ಗ ತಾಲ್ಲೂಕು ಕಚೇರಿಯ 196 ಹಾಗೂ ಜಿಲ್ಲಾ ಕಚೇರಿಯ 93 ಅರ್ಜಿಗಳು ಸೇರಿ 289 ಅರ್ಜಿಗಳು ವಿಲೇವಾರಿಯಾಗಿದ್ದು ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದು ಅಧಿಕಾರಿಗಳು ಷರಾ ಬರೆದಿದ್ದಾರೆ.

ಶಿವಮೊಗ್ಗ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಭ್ರಷ್ಟ ಅಧಿಕಾರಿಗಳ ಸಿಂಹಸ್ವಪ್ನರಾದ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಲೋಕೇಶ್ ಹಾಗೂ ಅವರ ಭ್ರಷ್ಟಾಚಾರ ನಿಗ್ರಹ ದಳದ ಕರ್ತವ್ಯ ನಿರತ ತಂಡದ ಪ್ರಾಮಾಣಿಕ ಕರ್ತವ್ಯ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಭ್ರಷ್ಟರ ವಿರುದ್ಧ ನಿರಂತರ ದಾಳಿಯತ್ತ ಶಿವಮೊಗ್ಗ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪ್ರಾಮಾಣಿಕ ದಾಳಿಗೆ ಭ್ರಷ್ಟರ ವಿರುದ್ಧದ ಸಮರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು: 9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...