Wednesday, April 30, 2025
Google search engine
Homeರಾಷ್ಟ್ರೀಯಮಕ್ಕಳ ತಂದೆ ತಾಯಿಯಂದಿರೇ ಮಕ್ಕಳ ಬಗ್ಗೆ ಹುಷಾರು….!! ಕಾರಿನೊಳಗೆ ಮಕ್ಕಳು ಆಡುತ್ತಿದ್ದ ವೇಳೆ ಡೋರ್ ಲಾಕ್...

ಮಕ್ಕಳ ತಂದೆ ತಾಯಿಯಂದಿರೇ ಮಕ್ಕಳ ಬಗ್ಗೆ ಹುಷಾರು….!! ಕಾರಿನೊಳಗೆ ಮಕ್ಕಳು ಆಡುತ್ತಿದ್ದ ವೇಳೆ ಡೋರ್ ಲಾಕ್ : ಉಸಿರುಗಟ್ಟಿ ಜೀವ ಕಳೆದು ಕೊಂಡ ಮುದ್ದಾದ ಕಂದಮ್ಮಗಳು..!!

ತಮಿಳುನಾಡು:- ತಮಿಳುನಾಡು ರಾಜ್ಯದ ತಿರುನೆಲ್ವೇಲಿ ಜಿಲ್ಲೆಯಲ್ಲಿ ಕಾರಿನೊಳಗೆ ಮುದ್ದಾದ ಕಂದಮ್ಮಗಳು ಆಟವಾಡುತ್ತಿದ್ದ ವೇಳೆಯಲ್ಲಿ ಅಕಸ್ಮಾತಾಗಿ ಕಾರು ಡೋರ್ ಲಾಕ್ ಆದ ಪರಿಣಾಮವಾಗಿ ಕಾರಿನೊಳಗಿದ್ದ ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನೆಡೆದಿದೆ.

ನೀತಿಶಾ (7), ಕಬಿಕಾಂತ್ (4), ಹಾಗೂ ನೀತಿಶ್ (9) ಮೃತಪಟ್ಟ ದುರ್ದೈವಿ ಕಂದಮ್ಮ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.

ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಮುದ್ದಾದ ಮಕ್ಕಳು ಕಾರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ದುರಾದೃಷ್ಟವೆಂಬ0ತೆ ಇದ್ದಕ್ಕಿದ್ದಂತೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಮಕ್ಕಳು ಉಸಿರಾಟ ಸಮಸ್ಯೆ ಎದುರಿಸಿ ಕಾರಿನ ಲಾಕ್ ತೆರೆಯಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನೆಡೆಸುತ್ತಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...