Thursday, June 19, 2025
Google search engine
Homeಶಿವಮೊಗ್ಗಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ...

ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಮಕ್ಕಳೊಂದಿಗೆ ವಿಶೇಷವಾಗಿ ಹುಟ್ಟುಹಬ್ಬ ಆಚರಣೆ..!!ಚಾರ್ಲಿ777 ಚಿತ್ರಕ್ಕೆ ಶುಭ ಹಾರೈಸಿದ ಅಭಿಮಾನಿಗಳು ‌..!!

ಶಿವಮೊಗ್ಗ: ನಗರದ ಶಾರದಾದೇವಿ ಅಂದರ ಶಾಲೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಅಂದರ ಮಕ್ಕಳ ಜೊತೆ ಆಚರಿಸಿತು.

ಎಸೆಸೆಲ್ಸಿಯಲ್ಲಿ ಶಾಲೆಗೆ ಕೀರ್ತಿ ತಂದ ಅಂದ ಮಕ್ಕಳು:

ಕಳೆದ ವಾರ ಪ್ರಕಟಗೊಂಡ ಎಸೆಸೆಲ್ಸಿ ಫಲಿತಾಂಶದಲ್ಲಿ ಶಾರದಾದೇವಿ ಅಂದರ ಸ್ಕೂಲ್ ನಲ್ಲಿ ಒಟ್ಟು 80 ಜನ ಮಕ್ಕಳ ಓದುತ್ತಿದ್ದು 15 ಜನ ಅತಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ಗಳಿಸಿದ್ದಾರೆ.


ಹುಟ್ಟುಹಬ್ಬ ಸಂದರ್ಭದಲ್ಲಿ ಮುಖ್ಯಸ್ಥರಾದ ಮಂಜುನಾಥ್ ಶೆಟ್ಟಿ , ರಾಘವೇಂದ್ರ , ನಾಗರಾಜ್, ಮಂಜುನಾಥ್ , ಸುಧೀರ್ , ಸಂದೀಪ್ ,ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರಕ್ಕೆ ಶುಭ ಹಾರೈಸಿದ ಅಭಿಮಾನಿಗಳು:


ಇದೇ ಸಂದರ್ಭದಲ್ಲಿ ಜೂನ್ 10 ರಂದು ವಿಶ್ವಾದ್ಯಂತ ತೆರೆ ಕಾಣುತ್ತಿರುವ 777 CHARLIE ಚಿತ್ರವು ಅತ್ಯಂತ ಯಶಸ್ವಿಯಾಗಿ ಪ್ರದರ್ಶನವಾಗಲೀ ಎಂದು ಅಭಿಮಾನಿ ಬಳಗ ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ …

ರಘುರಾಜ್ ಹೆಚ್.ಕೆ…9449553305…

#####################################

RELATED ARTICLES

1 COMMENT

  1. Эта публикация завернет вас в вихрь увлекательного контента, сбрасывая стереотипы и открывая двери к новым идеям. Каждый абзац станет для вас открытием, полным ярких примеров и впечатляющих достижений. Подготовьтесь быть вовлеченными и удивленными каждый раз, когда продолжите читать.
    Подробнее можно узнать тут – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!