Thursday, May 1, 2025
Google search engine
Homeಶಿವಮೊಗ್ಗಶಿವಮೊಗ್ಗ ಮಹಾ ನಗರಪಾಲಿಕೆ ದುರಾಡಳಿತಕ್ಕೆ ಹಾಲ್ಕೋಳ ವೃತ್ತ ಸನಿಹದಲ್ಲಿರುವ ಉದ್ಯಾನವನವೇ ಪ್ರತ್ಯಕ್ಷ ಸಾಕ್ಷಿ..!!

ಶಿವಮೊಗ್ಗ ಮಹಾ ನಗರಪಾಲಿಕೆ ದುರಾಡಳಿತಕ್ಕೆ ಹಾಲ್ಕೋಳ ವೃತ್ತ ಸನಿಹದಲ್ಲಿರುವ ಉದ್ಯಾನವನವೇ ಪ್ರತ್ಯಕ್ಷ ಸಾಕ್ಷಿ..!!

ಶಿವಮೊಗ್ಗ :- ಶಿವಮೊಗ್ಗ ನಗರದ ಹೃದಯ ಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ 206 ರಲ್ಲಿರುವ ಹಾಲ್ಕೋಳ ವೃತ್ತದ ಸನಿಹದಲ್ಲೇ ಇರುವ ಈ ಉದ್ಯಾನವನ ನೋಡಿದರೇ ಶಿವಮೊಗ್ಗ ಮಹಾ ನಗರ ಪಾಲಿಕೆಯ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರವಾಸಿಗರು, ಸ್ಥಳೀಯರು ಈ ಉದ್ಯಾನವನ ದುರಾವಸ್ಥೆಗೆ ಕಾರಣರಾಗುತ್ತಿರುವ ಶಿವಮೊಗ್ಗ ಮಹಾ ನಗರ ಪಾಲಿಕೆ ವಿರುದ್ಧ ಛೀಮಾರಿ ಹಾಕುತ್ತಿರುವುದು ಕಟುಸತ್ಯ.

ಇನ್ನಾದರೂ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಹಾಲ್ಕೋಳ ವೃತ್ತದಲ್ಲಿರುವ ಉದ್ಯಾನವನ ಸುವ್ಯವಸ್ಥೆಯತ್ತ ಕ್ರಮಕ್ಕೆ ಮುಂದಾಗುವರಾ ಕಾದು ನೋಡೋಣಾ ..

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...