Thursday, June 19, 2025
Google search engine
Homeಶಿವಮೊಗ್ಗನಿಮ್ಮ ತಾಲ್ಲೂಕಿನಲ್ಲಿ ಭ್ರಷ್ಟ ,ಲಂಚಬಾಕ ಅಧಿಕಾರಿಗಳಿದ್ದಾರೆ? ಲೋಕಾಯುಕ್ತ ಪೊಲೀಸರು ನಿಮ್ಮ ಅಹವಾಲುಗಳನ್ನು...

ನಿಮ್ಮ ತಾಲ್ಲೂಕಿನಲ್ಲಿ ಭ್ರಷ್ಟ ,ಲಂಚಬಾಕ ಅಧಿಕಾರಿಗಳಿದ್ದಾರೆ? ಲೋಕಾಯುಕ್ತ ಪೊಲೀಸರು ನಿಮ್ಮ ಅಹವಾಲುಗಳನ್ನು ನಿಮ್ಮ ತಾಲೂಕಿಗೆ ಬಂದು ಸ್ವೀಕಾರ ಮಾಡುತ್ತಾರೆ..! ಭ್ರಷ್ಟಾ, ಲಂಚ, ಹಗರಣದ ದೂರು ನೀಡಬಹುದು..! ಹಾಗಾದರೆ ಯಾವ ತಾಲೂಕಿಗೆ ಯಾವಾಗ ಲೋಕಾಯುಕ್ತ ಪೊಲೀಸರು ಬರುತ್ತಾರೆ ತಿಳಿದುಕೊಳ್ಳಿ..!!

ಶಿವಮೊಗ್ಗ :- ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿ ಸ್ವೀಕಾರ ಸಭೆ ನಡೆಸುವರು. ಜೂ 14ರಂದು ಸಾಗರ ಪ್ರವಾಸಿ ಮಂದಿರ, ಜೂ.16ರಂದು ತೀರ್ಥಹಳ್ಳಿ ಪ್ರವಾಸಿ ಮಂದಿರ, ಜೂ.21ರಂದು ಸೂರಬ ಪ್ರವಾಸಿ ಮಂದಿರ, ಜೂ.22ರಂದು ಹೊಸನಗರದ ಪ್ರವಾಸಿ ಮಂದಿರ ಹಾಗೂ ಜೂ.28ರಂದು ಶಿಕಾರಿಪುರ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಭೆ ನಡೆಯಲಿದೆ. ಸಾರ್ವಜನಿಕರು ಸರಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರು ತಿಳಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305…

RELATED ARTICLES

1 COMMENT

  1. В этой статье представлен занимательный и актуальный контент, который заставит вас задуматься. Мы обсуждаем насущные вопросы и проблемы, а также освещаем истории, которые вдохновляют на действия и изменения. Узнайте, что стоит за событиями нашего времени!
    Подробнее – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!