Sunday, May 4, 2025
Google search engine
Homeಶಿವಮೊಗ್ಗರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವರಾರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟ ತಾಳಗುಪ್ಪ...

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವರಾರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟ ತಾಳಗುಪ್ಪ ಗೌರೀಕೆರೆ ಬಳಿ ಕಾರುಗಳ ಮುಖಾಮುಖಿ -ಗಿಡ ಗಂಟಿಗಳನ್ನು ತೆರವುಗೊಳಿಸದೇ ಇದ್ದದ್ದು ಅಪಘಾತಕ್ಕೆ ಮುಖ್ಯ ಕಾರಣ..! ಸಂಸದರೇ, ಶಾಸಕರೇ, ಜಿಲ್ಲಾಧಿಕಾರಿಗಳೇ, ನಿದ್ದೆಯಲ್ಲಿರುವ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳನ್ನು ಎಚ್ಚರಗೊಳಿಸಿ..!!

ತಾಳಗುಪ್ಪ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಬಳಿ ದಿನನಿತ್ಯ ವಾಹನಗಳ ಅಪಘಾತ ಹೆಚ್ಚುತ್ತಿದ್ದೂ, ಇದೀಗ ತಾನೇ ಮತ್ತೊಂದು ತಾಳಗುಪ್ಪ ಗೌರಿ ಕೆರೆ ತಿರುವಿನಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅದೃಷ್ಟವಷಾತ್ ಯಾವುದೇ ಪ್ರಣಾಪಾಯವಾಗಿಲ್ಲ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಬೆಳೆದ ಗಿಡಗಂಟಿಗಳ ಪೊದೆ ತೆರವು ಮಾಡುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೀವಂತ ಇದ್ದಾರೆಯೇ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ಕೂಡಲೇ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ. ವೈ. ರಾಘವೇಂದ್ರ ರವರು , ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪರವರು , ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಸೇಲ್ವಮಣಿ ರವರು ಹಾಗೂ ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಹೊನ್ನಳ್ಳಿ ರವರು ಕುಂಭಕರ್ಣ ನಿದ್ರೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳನ್ನು ಜಾಗೃತಗೊಳಿಸಿ ಸುಗಮ ಸುರಕ್ಷತಾ ರಾಷ್ಟ್ರೀಯ ಹೆದ್ದಾರಿಯ ಸೇವೆಗೆ ಒತ್ತು ನೀಡುವಂತೆ ವಾಹನ ಸವಾರರು, ಪಾದಚಾರಿಗಳು, ಅಪಘಾತದಲ್ಲಿ ಗಂಭೀರ ಗಾಯಗೊಂಡವರ ಹಾಗೂ ಸ್ಥಳೀಯರ ಆಗ್ರಹ ..

ಓಂಕಾರ ಎಸ್. ವಿ.ತಾಳಗುಪ್ಪ…..

#####################################

ರಘುರಾಜ್ ಹೆಚ್.ಕೆ….9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!