Thursday, June 19, 2025
Google search engine
Homeಶಿವಮೊಗ್ಗತೀರ್ಥಹಳ್ಳಿ: ಹೊಸೂರು ಗುಡ್ಡೆಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್.ಪಿ, ಅವರಿಗೆ ಪ್ರಜಾವಾಣಿ...

ತೀರ್ಥಹಳ್ಳಿ: ಹೊಸೂರು ಗುಡ್ಡೆಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್.ಪಿ, ಅವರಿಗೆ ಪ್ರಜಾವಾಣಿ ವರ್ಷದ ಸಾಧಕ 2022 ಪ್ರಶಸ್ತಿ ವಿತರಣೆ ..!!

ದಾವಣಗೆರೆ: ಇಂದು ದಾವಣಗೆರೆಯಲ್ಲಿ ನಡೆದ ಪ್ರಜಾವಾಣಿ ವರ್ಷದ ಸಾಧಕ ಪ್ರಶಸ್ತಿ 2022 ಅನ್ನು ಹೊಸೂರು ಗುಡ್ಡೆಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್.ಪಿ ಅವರಿಗೆ ನೀಡಿ ಗೌರವಿಸಲಾಯಿತು.

ತಾಲೂಕಿನಲ್ಲಿ ಉತ್ತಮ ಹೆಸರು ಗಳಿಸಿ ಮಾದರಿ ಶಾಲೆ ಎನಿಸಿಕೊಂಡಿದೆ:

ಒಂದು ಸರ್ಕಾರಿ ಶಾಲೆಯನ್ನು ಉತ್ತಮ ಶಾಲೆಯನ್ನಾಗಿ ಮಾಡಲು ಸರ್ವರ ಸಹಕಾರದಿಂದ ಶಾಲೆಯ ಅಭ್ಯುದಯಕ್ಕೆ ದುಡಿದು ಮಾದರಿ ಶಾಲೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿ, ಜನಮನ್ನಣೆಗಳಿಸಿರುವ ಮಂಜು ಬಾಬು ಅವರು ತಾಲೂಕಿನಾದ್ಯಂತ ಚಿರಪರಿಚಿತರು ಶಾಲೆಯ ಮಕ್ಕಳಿಗೆ ಇವರು ದೈವ ಸಂಭೂತರು ಸದಾ ಕ್ರಿಯಾಶೀಲರಾಗಿರುವ ಮಂಜು ಬಾಬು ಅವರು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಒಂದು ಸರ್ಕಾರಿ ಶಾಲೆಯನ್ನು ಯಾವುದೇ ಖಾಸಗಿ ಶಾಲೆಗೂ ಕಮ್ಮಿ ಇಲ್ಲದ ಹಾಗೆ ಮಾಡಿರುವ ಮಂಜು ಬಾಬು ಅವರು ಪೋಷಕರೊಂದಿಗೆ ,ಶಾಲಾ ಅಭಿವೃದ್ಧಿ ಮಂಡಳಿ ಅವರೊಂದಿಗೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ.

ಈ ಸಮಯದಲ್ಲಿ ಶಾಲಾ ಹಿತೈಷಿಗಳು, ಸ್ನೇಹಿತರು, ಶಾಲಾ ಪೋಷಕರು, ಶಿಕ್ಷಕರು, ಮಕ್ಕಳು,ಸಾರ್ವಜನಿಕರು, ಶಿಕ್ಷಣ ಇಲಾಖೆಯವರು, ದಾನಿಗಳು ಶುಭ ಹಾರೈಸಿದ್ದಾರೆ….

ನ್ಯೂಸ್ ವಾರಿಯರ್ಸ್ ಪತ್ರಿಕಾ ಬಳಗದಿಂದ ಮಂಜು ಬಾಬು ಅವರಿಗೆ ಅಭಿನಂದನೆ… ನಿಮ್ಮ ಕಾಯಕ ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೇವೆ….

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!