Saturday, May 3, 2025
Google search engine
Homeಶಿವಮೊಗ್ಗತೀರ್ಥಹಳ್ಳಿ: ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುವ ರತ್ನಾಕರ್ ಮಗಳು 625ಕ್ಕೆ 623 ಅಂಕ ಪಡೆದು...

ತೀರ್ಥಹಳ್ಳಿ: ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುವ ರತ್ನಾಕರ್ ಮಗಳು 625ಕ್ಕೆ 623 ಅಂಕ ಪಡೆದು ಶಾಲೆಗೆ ಕೀರ್ತಿ ಗಳಿಸಿದ್ದು..! ಆಕೆಯ ಮುಂದಿನ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ ಗೃಹ ಸಚಿವರು..!!

ತೀರ್ಥಹಳ್ಳಿ: ತಾಲೂಕಿನ ಸಾಲ್ಗಡಿ ಪಂಚಾಯತ್ ಪಟ್ಲುಮನೆಯ ರತ್ನಾಕರ್ ಎನ್ನುವವರು ತೀರ್ಥಹಳ್ಳಿ ಮಯೂರ ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು.

ಇವರ ಮಗಳು ಅನುಶ್ರೀ ಚಿಟ್ಟೇಬೈಲಿನ ಪ್ರಜ್ಞಾ ಭಾರತಿ ಪ್ರೌಡಶಾಲೆಯಲ್ಲಿ ಓದುತಿದ್ದು, ಈ ವರ್ಷ ಹತ್ತನೇ ತರಗತಿಯಲ್ಲಿ 625 ಕ್ಕೆ 623 ಅಂಕ ಪಡೆದು ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾಳೆ,ಕಳೆದ ಶುಕ್ರವಾರ ದಿನ ಗೃಹ ಸಚಿವರು ಮಯೂರ ಹೋಟೆಲ್ ಗೆ ಬೇಟಿ ನೀಡಿ ವಿಧ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವಿಧ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ.

ರಘುರಾಜ್ ಹೆಚ್. ಕೆ….9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...