Home ರಾಷ್ಟ್ರೀಯಸೊರಬ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಪ್ರಯಾಣಿಕರ ತಂಗುದಾಣ – ಶಾಸಕರ ಗಮನಕ್ಕೆ ಬಾರದೇ ಇರುವುದೇ ಪ್ರಯಾಣಿಕರ ತಂಗುದಾಣದ ದುರಾವಸ್ಥೆ..!!

ಸೊರಬ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಪ್ರಯಾಣಿಕರ ತಂಗುದಾಣ – ಶಾಸಕರ ಗಮನಕ್ಕೆ ಬಾರದೇ ಇರುವುದೇ ಪ್ರಯಾಣಿಕರ ತಂಗುದಾಣದ ದುರಾವಸ್ಥೆ..!!

by EDITOR NEWS WARRIORS
0 comments

ಸೊರಬ :- ಶಿವಮೊಗ್ಗ ಜಿಲ್ಲಾ ಸೊರಬ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿರುವ ಪ್ರಯಾಣಿಕರ ತಂಗುದಾಣ ಅವ್ಯವಸ್ಥೆ ಕಂಡು ಎಂತಹವನಿಗೂ ಇದೇನಾ ಸೊರಬ ತಾಲ್ಲೂಕು ಆಡಳಿತ ಅವ್ಯವಸ್ಥೆ ಎಂದು ಪ್ರಜ್ಞಾವಂತರು ಯೋಚನೆ ಮಾಡುವಂತಾಗಿದೆ.

ಸಾರ್ವಜನಿಕ ತೆರಿಗೆ ಹಣದಲ್ಲಿ ಅದರಲ್ಲೂ ಸರ್ಕಾರಿ ಆಸ್ಪತ್ರೆಗೆ ದೂರ ದೂರದಿಂದ ಆಗಮಿಸುವ ರೋಗಿಗಳು ಹಾಗೂ ರೋಗಿಗಳ ಜೊತೆಗೆ ಆಗಮಿಸುವ ಪೋಷಕರುಗಳಿಗೆ ಸದುಪಯೋಗವಗಲೆಂದು ಪ್ರಯಾಣಿಕರ ತಂಗುದಾಣವಿದ್ದೂ ಪ್ರಯಾಣಿಕರ ತಂಗುದಾಣ ಸುತ್ತಲೂ ಗಿಡ ಗಂಟಿಗಳು ಅವ್ಯಾಹತವಾಗಿ ಬೆಳೆದಿದ್ದರೂ ಈ ಪ್ರಯಾಣಿಕರ ತಂಗುದಾಣ ” ಆಟಕ್ಕುಂಟು ಲೆಕ್ಕಕ್ಕಿಲ್ಲ ” ಎಂಬಾತಾಗಿದೆ.

ಸೊರಬ ವಿಧಾನಸಭಾ ಕ್ಷೇತ್ರದ ಶಾಸರಾದ ಕುಮಾರ್ ಬಂಗಾರಪ್ಪ ರವರ ಶಾಸಕರ ಕಚೇರಿಯಿಂದ ಅನತಿ ದೂರದಲ್ಲೇ ಅಷ್ಟೇ ಅಲ್ಲದೇ ಮುಖ್ಯ ರಸ್ತೆಯ ಬದಿಯಲ್ಲೇ ಈ ಪ್ರಯಾಣಿಕರ ತಂಗುದಾಣವಿರುದು ಶಾಸಕರ ಗಮನಕ್ಕೆ ಬಾರದೇ ಎಂಬುದೇ ಯಕ್ಷ ಪ್ರೆಶ್ನೆಯಾಗಿಯೇ ಉಳಿದಿದೆ.

ಇನ್ನೂ ಮುಂದಾದರೂ ಪ್ರಯಾಣಿಕರ ತಂಗುದಾಣ ಸುಸ್ಥಿತಿಯತ್ತ ಕ್ರಮಕ್ಕೆ ಶಾಸಕರು ಗಮನಹರಿಸುವರೋ ಕಾದು ನೋಡೋಣಾ .

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!