Wednesday, April 30, 2025
Google search engine
Homeಶಿವಮೊಗ್ಗಸಾಗರ ನಗರಸಭೆ ಆಡಳಿತ ಜೀವಂತವಿದೆಯೇ……..?! ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆಯಿಲ್ಲವೇ..?

ಸಾಗರ ನಗರಸಭೆ ಆಡಳಿತ ಜೀವಂತವಿದೆಯೇ……..?! ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆಯಿಲ್ಲವೇ..?

ಸಾಗರ :- ಸಾಗರ ನಗರಸಭೆಯ ವಾರ್ಡ್ ನಂ.16 ರಲ್ಲಿ ಕಳೆದ 3ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಹೊಂದಿಕೊಂಡಂತೆ ಗಾಂಧಿನಗರ ಅಗ್ರಹಾರ ವೃತ್ತ ಅದರಲ್ಲೂ ಸಾಗರಕ್ಕೆ ಪ್ರವೇಶವಾಗುತ್ತಿದ್ದಂತೆ ಸಿಗುವ ವೃತ್ತದಲ್ಲಿ ಇರುವ ಈ ಶೌಚಾಲಯ ಇಲ್ಲಿಯ ಸ್ಥಳೀಯ ಪ್ರಯಾಣಿಕರ ಬಹುಬೇಡಿಕೆಮತ್ತು ಅಗತ್ಯ ವಾದ ಕಟ್ಟಡವಾಗಿತ್ತು ಆದರೆ ಕಟ್ಟಡ ಸಂಪೂರ್ಣವಾಗಿ ಮುಗಿದರೂ ಇವತ್ತಿಗುಾ ಶೌಚಾಲಯದ ಆರಂಭಗೊಳ್ಳದೆ ದುಸ್ಥಿತಿಗೆ ತಲುಪಿದೆ
ಇದರಂತೆಯೇ ಕಳೆದ 6ತಿಂಗಳ ಹಿಂದೆ ಯಾರ ಲಾಭಕ್ಕಾಗಿ ಮಾಡಿದ್ದಾರೋ ಗೊತ್ತಿಲ್ಲ 200ಮೀಟರ್ ವಾಕಿಂಗ್ ಟ್ರ್ಯಾಕ್ ನಿರ್ಮಿಸಲಾಗಿದೆ ಆದರೆ ಈ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಮಾಡಿದಾಗಿನಿಂದಲೂ ಯಾರೊಬ್ಬರೂ ನಡೆದಾಡಿದ ದೃಶ್ಯವೂ ಕಂಡು ಬಂದಿಲ್ಲ ಇಲ್ಲಿ ವಾಕಿಂಗ್ ಟ್ರ್ಯಾಕ್ ಅವಶ್ಯಕತೆ ಇರಲಿಲ್ಲ ಯಾರೊ ದುಡ್ಡು ಮಾಡುವ ಉದ್ದೇಶದಿಂದ ಮಾಡಿರಬಹುದೆಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ .

ಈ ರೀತಿ ಕಾಮಗಾರಿಗಳನ್ನು ಮಾಡಿ ಅದನ್ನು ಉಪಯೋಗಕ್ಕೆ ಬಾರದ ರೀತಿಯಲ್ಲಿ ನಡೆಸಿಕೊಳ್ಳುವುದು ಸಾರ್ವಜನಿಕರ ಹಣವನ್ನು ಪೋಲು ಮಾಡಿದಂತೆ ಅಲ್ಲವೇ? ಇದಕ್ಕೆ ಸಂಬಂಧಪಟ್ಟವರು ಉತ್ತರ ಕೊಡಬಲ್ಲಿರಾ? ನಗರಸಭೆ ಅಧಿಕಾರಿಗಳು ಮತ್ತು ಈ ಭಾಗದ ಜನ ಪ್ರತಿನಿಧಿಗಳ ತಕ್ಷಣ ಗಮನಹರಿಸಬೇಕೆಂದು ಇಲ್ಲಿಯ ಸ್ಥಳಿಯರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...