Thursday, June 19, 2025
Google search engine
Homeಶಿವಮೊಗ್ಗಸಾಗರ ನಗರಸಭೆ ಆಡಳಿತ ಜೀವಂತವಿದೆಯೇ……..?! ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆಯಿಲ್ಲವೇ..?

ಸಾಗರ ನಗರಸಭೆ ಆಡಳಿತ ಜೀವಂತವಿದೆಯೇ……..?! ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆಯಿಲ್ಲವೇ..?

ಸಾಗರ :- ಸಾಗರ ನಗರಸಭೆಯ ವಾರ್ಡ್ ನಂ.16 ರಲ್ಲಿ ಕಳೆದ 3ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಹೊಂದಿಕೊಂಡಂತೆ ಗಾಂಧಿನಗರ ಅಗ್ರಹಾರ ವೃತ್ತ ಅದರಲ್ಲೂ ಸಾಗರಕ್ಕೆ ಪ್ರವೇಶವಾಗುತ್ತಿದ್ದಂತೆ ಸಿಗುವ ವೃತ್ತದಲ್ಲಿ ಇರುವ ಈ ಶೌಚಾಲಯ ಇಲ್ಲಿಯ ಸ್ಥಳೀಯ ಪ್ರಯಾಣಿಕರ ಬಹುಬೇಡಿಕೆಮತ್ತು ಅಗತ್ಯ ವಾದ ಕಟ್ಟಡವಾಗಿತ್ತು ಆದರೆ ಕಟ್ಟಡ ಸಂಪೂರ್ಣವಾಗಿ ಮುಗಿದರೂ ಇವತ್ತಿಗುಾ ಶೌಚಾಲಯದ ಆರಂಭಗೊಳ್ಳದೆ ದುಸ್ಥಿತಿಗೆ ತಲುಪಿದೆ
ಇದರಂತೆಯೇ ಕಳೆದ 6ತಿಂಗಳ ಹಿಂದೆ ಯಾರ ಲಾಭಕ್ಕಾಗಿ ಮಾಡಿದ್ದಾರೋ ಗೊತ್ತಿಲ್ಲ 200ಮೀಟರ್ ವಾಕಿಂಗ್ ಟ್ರ್ಯಾಕ್ ನಿರ್ಮಿಸಲಾಗಿದೆ ಆದರೆ ಈ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಮಾಡಿದಾಗಿನಿಂದಲೂ ಯಾರೊಬ್ಬರೂ ನಡೆದಾಡಿದ ದೃಶ್ಯವೂ ಕಂಡು ಬಂದಿಲ್ಲ ಇಲ್ಲಿ ವಾಕಿಂಗ್ ಟ್ರ್ಯಾಕ್ ಅವಶ್ಯಕತೆ ಇರಲಿಲ್ಲ ಯಾರೊ ದುಡ್ಡು ಮಾಡುವ ಉದ್ದೇಶದಿಂದ ಮಾಡಿರಬಹುದೆಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ .

ಈ ರೀತಿ ಕಾಮಗಾರಿಗಳನ್ನು ಮಾಡಿ ಅದನ್ನು ಉಪಯೋಗಕ್ಕೆ ಬಾರದ ರೀತಿಯಲ್ಲಿ ನಡೆಸಿಕೊಳ್ಳುವುದು ಸಾರ್ವಜನಿಕರ ಹಣವನ್ನು ಪೋಲು ಮಾಡಿದಂತೆ ಅಲ್ಲವೇ? ಇದಕ್ಕೆ ಸಂಬಂಧಪಟ್ಟವರು ಉತ್ತರ ಕೊಡಬಲ್ಲಿರಾ? ನಗರಸಭೆ ಅಧಿಕಾರಿಗಳು ಮತ್ತು ಈ ಭಾಗದ ಜನ ಪ್ರತಿನಿಧಿಗಳ ತಕ್ಷಣ ಗಮನಹರಿಸಬೇಕೆಂದು ಇಲ್ಲಿಯ ಸ್ಥಳಿಯರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!