Thursday, June 19, 2025
Google search engine
Homeಶಿವಮೊಗ್ಗಲೋಕಾಯುಕ್ತ ಪೊಲೀಸರು ತಾಲೂಕಿಗೆ ಬರುವ ಮುನ್ನವೇ ಒಂದು ಕೇಸ್ ರೆಡಿ..! ಖಾತೆ ಬದಲಾವಣೆ ಅರ್ಜಿ ಸಲ್ಲಿಸಿ...

ಲೋಕಾಯುಕ್ತ ಪೊಲೀಸರು ತಾಲೂಕಿಗೆ ಬರುವ ಮುನ್ನವೇ ಒಂದು ಕೇಸ್ ರೆಡಿ..! ಖಾತೆ ಬದಲಾವಣೆ ಅರ್ಜಿ ಸಲ್ಲಿಸಿ 06 ತಿಂಗಳು ಕಳೆಯುತ್ತಾ ಬಂದರೂ ಗಂಡನ ಸ್ವತ್ತನ್ನು ಹೆಂಡತಿಯ ಹೆಸರಿಗೆ ಖಾತಾ ಬದಲಾವಣೆ ಮಾಡಲು ವಿಧವೆಗೆ ಗೋಳಾಡಿಸುತ್ತಿರುವ ಕಾರ್ಗಲ್ – ಜೋಗ ಪಟ್ಟಣ ಪಂಚಾಯಿತಿಯ ದುರಾಡಳಿತ – ಬೇಸತ್ತ ವಿಧವೆ ನಾಳೆ ಸಾಗರಕ್ಕೆ ಆಗಮಿಸುವ ಮಾನ್ಯ ಲೋಕಾಯುಕ್ತರಿಗೆ ಮುಖ್ಯಾಧಿಕಾರಿಗಳು ಹಾಗೂ ಅಧ್ಯಕ್ಷರು ಸೇರಿ ದೂರು ದಾಖಲಿಸಲು ತೀರ್ಮಾನ..!!

ಕಾರ್ಗಲ್ – ಜೋಗ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಾರ್ಗಲ್ – ಜೋಗ ಪಟ್ಟಣ ಪಂಚಾಯಿತಿ ಸಾರ್ವಜನಿಕರ ಸೇವೆ ನೀಡುವಲ್ಲಿ ವಿಫಲತೆಯ ಆಡಳಿತಕ್ಕೆ ಸಂಬಂಧ ಪಟ್ಟಂತೆ ಒಂದಿಲ್ಲೊಂದು ಸುದ್ದಿ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತದೆ.

ದಿನಾಂಕ 31/08/2021 ರಂದು ಕಾರ್ಗಲ್ – ಜೋಗ ಪಟ್ಟಣ ಪಂಚಾಯಿತಿಯ ಕಾರ್ಯಾಲಯಕ್ಕೆ ಖುದ್ದಾಗಿ ಸುಲೋಚನಾ ಕೋಂ ರಾಜು ದೊರೆಸ್ವಾಮಿ ತನ್ನ ಪತಿಯ ಮರಣ ನಂತರ ತನ್ನ ಪತಿಯ ಸ್ವತ್ತನ್ನೂ ತನ್ನ ಹೆಸರಿಗೆ ಪೌತಿ ಬದಲಾವಣೆ ಮಾಡಿಕೊಡುವಂತೆ ಕಾನೂನು ಪ್ರಕಾರ ಸಂಬಂಧ ಪಟ್ಟ ಪೂರಕ ದಾಖಲಾತಿಗಳನ್ನೂ ನೀಡಿ, 06 ಮಾಸಗಳೇ ಉರುಳುತ್ತಾ ಬಂದರೂ ಕಾರ್ಗಲ್ – ಜೋಗ ಪಟ್ಟಣ ಪಂಚಾಯಿತಿ ಆಡಳಿತಗಾರರು ” ಇಂದು ಭಾ, ನಾಳೆ ಭಾ ” ಎಂದು ಸತಾಯಿಸುತ್ತಿರುವ ಬಗ್ಗೆ ದಾಖಲಾತಿ ಸಮೇತ ಮಾಹಿತಿಯೊಂದಿಗೆ ನಿನ್ನೆ ದಿನ ನನ್ನ ಮನೆಗೆ ನ್ಯಾಯ ಕೊಡಿಸುವಂತೆ ಹಿರಿಯ ನಾಗರೀಕರಾದ ವಿಧವಾ ಮಹಿಳೆ ಶ್ರೀಮತಿ ಸುಲೋಚನಾ ಕೋಂ ರಾಜು ದೊರೆಸ್ವಾಮಿ ಅಳುತ್ತಾ ತಮ್ಮ ಆಳಲನ್ನೂ ತೋಡಿಕೊಂಡರು.

ಕಾರ್ಗಲ್ ಜೋಗ ಪಂಚಾಯಿತಿ ಆಡಳಿತಗಾರನಾದ ಮುಖ್ಯಾಧಿಕಾರಿಗಳು, ಅಧ್ಯಕ್ಷರು, ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಸಮುಚಿತ ಮಾರ್ಗದಲ್ಲಿ ವಿಧವಾ ಹಿರಿಯ ನಾಗರೀಕರಾದ ಸುಲೋಚನಾ ಕೋಂ ರಾಜು ದೊರೆಸ್ವಾಮಿ ರವರ ಪೌತಿ ಖಾತಾ ಬದಲಾವಣೆಯ ಸರ್ಕಾರಿ ಸೇವೆಗೆ ಸತಾಯಿಸುವುದು, ಅನಗತ್ಯ ವಿಳಂಬ ಹಾಗೂ ಮಾನಸಿಕವಾಗಿ ಕಿರುಕುಳ ವಿರುದ್ಧ ಸೂಕ್ತ ನ್ಯಾಯಕ್ಕಾಗಿ ನಾಳೆ ದಿನ ಸಾಗರಕ್ಕೆ ಸಾರ್ವಜನಿಕರ ಕುಂದು – ಕೊರತೆ ಸಭೆಯಲ್ಲಿ ಕಾನೂನು ಪಾಲನೆಯೊಂದಿಗೆ ದೂರು ಸಲ್ಲಿಸಲಾಗುವುದು.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

1 COMMENT

  1. В обзорной статье вы найдете собрание важных фактов и аналитики по самым разнообразным темам. Мы рассматриваем как современные исследования, так и исторические контексты, чтобы вы могли получить полное представление о предмете. Погрузитесь в мир знаний и сделайте шаг к пониманию!
    Разобраться лучше – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!