Friday, May 2, 2025
Google search engine
Homeಶಿವಮೊಗ್ಗಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ಎತ್ತನ್ನು ಸಂರಕ್ಷಣೆ ಮಾಡಿದ ಅಗ್ನಿ ಶಾಮಕ ದಳ - ಅಗ್ನಿ...

ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ಎತ್ತನ್ನು ಸಂರಕ್ಷಣೆ ಮಾಡಿದ ಅಗ್ನಿ ಶಾಮಕ ದಳ – ಅಗ್ನಿ ಶಾಮಕ ದಳದ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿದ ಊರ ಗ್ರಾಮಸ್ಥರು..!!

ಸೊರಬ :- ಶಿವಮೊಗ್ಗ ಜಿಲ್ಲಾ ಸೊರಬ ತಾಲ್ಲೂಕು ಚಂದ್ರಗುತ್ತಿ ಹೋಬಳಿ ಚೆನ್ನಪಟ್ಟಣ ಗ್ರಾಮದ ರಾಘವೇಂದ್ರ ಬಿನ್ ಈರಪ್ಪ ಎಂಬುವರ ತೋಟದಲ್ಲಿ ಸುಮಾರು 30 ಆಡಿ ಆಳದ ನೀರಿರುವ ಬಾವಿಯಲಿ ಕಾಲು ಜಾರಿ ಬಿದ್ಧ ಎತ್ತಿನ ಏತ್ತನ್ನು ಮೇಲೆತ್ತಿದ ಸೊರಬ ಅಗ್ನಿಶಾಮಕ ಅಧಿಕಾರಿ/ಸಿಬ್ಬಂದಿಯವರಾದ. ಕೆ. ಮಹಾಬಲೇಶ್ವರ ಸಹಾಯಕ ಅಗ್ನಿ ಶಾಮಕ ಠಾಣಾಧಿಕಾರಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಾವರಾದ ವಿ. ನಾಗರಾಜ ಪ್ರಮುಖ ಅಗ್ನಿ ಶಾಮಕ ಎಮ್. ಆರ್ ಮಂಜುನಾಥ ಶ್ರೀ ಶೈಲ ಬಿ ಚಿಪಲಕಟ್ಟಿ ವಾಹನ ಚಾಲಕರು ಪರಶುರಾಮಪ್ಪ ಎನ್. ಅಗ್ನಿಶಾಮಕರು ಮಂಜುನಾಥ ಎಫ್ ವಡ್ಡರ್ ಅಗ್ನಿ ಶಾಮಕರು ಹಾಗೂ ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಎತ್ತನ್ನು ಮೇಲೆಕ್ಕೇತ್ತಿ ಪ್ರಾಣ ರಕ್ಷಣೆ ಮಾಡಿದರು.

ಗ್ರಾಮಸ್ಥರು ಎತ್ತಿನ ರಕ್ಷಣೆ ಮಾಡಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸೇವೆಯನ್ನು ಶ್ಲಾಘನೆ ಮಾಡಿದರು.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...