Saturday, May 3, 2025
Google search engine
Homeರಾಜ್ಯಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನಲ್ಲಿ ಅಕ್ರಮ ಮರಳು ವಶ..!!

ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನಲ್ಲಿ ಅಕ್ರಮ ಮರಳು ವಶ..!!

ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟಿಹಾಳ ಗ್ರಾಮದಲ್ಲಿ ತುಂಗಭದ್ರಾ ನದಿ ತೀರದಿಂದ ಅಕ್ರಮವಾಗಿ ಸಂಗ್ರಹಣೆ ಮಾಡಿದ ಮರಳನ್ನು ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಟಿ ವಿ ಸುರೇಶ್ ಡಿವೈಎಸ್ ಪಿ ರಾಣೇಬೆನ್ನೂರು ಉಪ ವಿಭಾಗ ಹಾಗೂ ಶ್ರೀಮತಿ ಭಾಗ್ಯವತಿ ಬಂತಿ ಸಿಪಿಐ ಕುಮಾರಪಟ್ಟಣ ವೃತ್ತ ಮತ್ತು ಮೇಘರಾಜ ಎಂ.ವಿ ಪಿಎಸ್ಐ ಹಲಗೇರಿರವರು ಸಿಬ್ಬಂದಿ ಗಳೂಂದಿಗೆ ದಾಳಿ ಮಾಡಿ ಸುಮಾರು 565200/- ರೂ ಮೊತ್ತದ 498 ಕ್ಯೂಬಿಕ್ ಮೀಟರ್ ಮರಳನ್ನು ವಶಪಡಿಸಿಕೊಂಡು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ….

ಪವನ್ ಎಂ,ಸಿ….

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...