Thursday, May 1, 2025
Google search engine
Homeಶಿವಮೊಗ್ಗದರೋಡೆ ಪ್ರಕರಣದಲ್ಲಿದ್ಧ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿತ - ಗಾಯಗೊಂಡ ಪೊಲೀಸ್...

ದರೋಡೆ ಪ್ರಕರಣದಲ್ಲಿದ್ಧ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿತ – ಗಾಯಗೊಂಡ ಪೊಲೀಸ್ ಸಿಬ್ಬಂದಿ ಮೇಗ್ಗಾನ್ ಆಸ್ಪತ್ರೆಗೆ ದಾಖಲು – ಸೂಕ್ತ ರಕ್ಷಣೆ ಕೊರತೆ..! ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ಮೇಲೆ ನಿರಂತರ ಹಲ್ಲೆ – ಪೊಲೀಸರೀಗೆ ದೊಣ್ಣೆ ಬಿಟ್ಟು ಆಧುನಿಕ ಗನ್ ನೀಡಿ..!!

ಶಿವಮೊಗ್ಗ: ಶಿವಮೊಗ್ಗ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡ ಪೇಟೆ ಠಾಣೆ ಕ್ರೈಂ ಪೊಲೀಸ್ ಸಿಬ್ಬಂದಿ ಗುರು ನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚೂರಿಯಿಂದ ಇರಿಯಲಾಗಿದೆ.

ಆರೋಪಿಯನ್ನು ಹೆಡೆಮುರಿ ಕಟ್ಟಲ್ಲೂ ತೆರಳಿದ್ದಾಗ ಘಟನೆ:

ಪ್ರಕರಣ ಒಂದರ ಸಂಭಂದ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಆ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿಯಾದ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚೂರಿ ಬಳಸಿ ದಾಳಿ ಮಾಡಿರುವುದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.

ಪೊಲೀಸ್ ಸಿಬ್ಬಂದಿಯಾದ ಗುರು ನಾಯ್ಕ್ ಅವರ ಎದೆಗೆ ಚಾಕುವಿಂದ ಇರಿದಿದ್ದು, ಮತ್ತೋರ್ವ ಪೊಲೀಸ್ ಸಿಬ್ಬಂದಿ ರಮೇಶ್ ಕೈಗೆ ಗಾಯವಾಗಿದೆ. ಪೊಲೀಸರ ಮೇಲೆ ದಾಳಿ ಮಾಡಿದ ಕ್ರಿಮಿನಲ್ ಹುಳು ಶಾಹಿದ್ ಖುರೇಷಿ ಸ್ಥಳದಿಂದ ಪರಾರಿಯಾಗಿದ್ದೂ, ಪೊಲೀಸ್ ಇಲಾಖೆ ಈತನನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ.

ಗಾಯಳುಗಳನ್ನು ಮೇಗ್ಗಾನ್ ಆಸ್ಪತ್ರೆ ದಾಖಲು ಮಾಡಿದ್ದೂ, ಶಿವಮೊಗ್ಗ ಜಿಲ್ಲಾವರಿಷ್ಟಾಧಿಕಾರಿಗಳಾದ ಶ್ರೀ ಲಕ್ಷ್ಮಿಪ್ರಸಾದ್ ಹಾಗೂ ಶಿವಮೊಗ್ಗ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ಅಮಟೆ ರವರು ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದರು.

ಕ್ರಿಮಿನಲ್ ಅಪರಾಧ ಪ್ರಕರಣದಲ್ಲಿ ಭಾಗಿಯಾದವರು ಪೊಲೀಸ್ ಅಧಿಕಾರಿಗಳು ಹಾಗೂ ಸಹ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಹಿಂದೇ ಪುರಾತನ ಕಾಲದ ತುಕ್ಕು ಹಿಡಿದ ಗನ್ ಹಾಗೂ ಸಹ ಪೊಲೀಸ್ ಸಿಬ್ಬಂದಿಗಳಲ್ಲಿ ಲಡ್ದಾದ ಕೋಲು ಇವೆ ಭವ್ಯ ಭಾರತ 100 ರ ವಸಂತ ಕಳೆದರೂ ಪೊಲೀಸ್ ಇಲಾಖೆಗೆ ಇದುವರೆಗೂ ಆಧುನಿಕ ಆತ್ಮ ರಕ್ಷಣೆ ಮಾಡಿಕೊಳ್ಳಲು ಉಪಕರಣ ನೀಡದೇ ಇರುವುದೇ ಪ್ರಮುಖ ಕಾರಣವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...