Wednesday, April 30, 2025
Google search engine
Homeರಾಜ್ಯಪ್ರಧಾನಿ ಮೋದಿ ಭೇಟಿ ನಂತರ ಬೆಂಗಳೂರಿನಲ್ಲಿ ಕೋಟಿ ಲೂಟಿ..!!

ಪ್ರಧಾನಿ ಮೋದಿ ಭೇಟಿ ನಂತರ ಬೆಂಗಳೂರಿನಲ್ಲಿ ಕೋಟಿ ಲೂಟಿ..!!

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮೊನ್ನೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಬೆಂಗಳೂರು ಮೈಸೂರಿನಲ್ಲಿ ಎರಡು ದಿನ ಇದ್ದ ಮೋದಿ ವಿವಿಧ ಕಡೆ ಸಂಚಾರ ನಡೆಸಿದ್ದರು.

ಪ್ರಧಾನಿ ಮೋದಿ ಬರುವಿಕೆ ಹಿನ್ನೆಲೆಯಲ್ಲಿ ತುರ್ತಾಗಿ ರೆಡಿಯಾದ ರಸ್ತೆ:

ಕಳೆದ ಏಪ್ರಿಲ್ ತಿಂಗಳಲ್ಲಿ ಹಲವು ರಸ್ತೆಗಳು ಗುಂಡಿಗಳಿಂದ ಕೂಡಿದ್ದವು. ಆದರೂ ಆಡಳಿತ ನಡೆಸುವ ಸರ್ಕಾರ ಇದರ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಪ್ರಧಾನಿ ಮೋದಿ ಭೇಟಿ ನೀಡುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ತುರ್ತಾಗಿ 23 ಕೋಟಿ ವೆಚ್ಚದ ಡಾಂಬರ್ ರಸ್ತೆಯನ್ನು ನಿರ್ಮಾಣ ಮಾಡಲಾಯಿತು. ಆದರೆ 23 ಕೋಟಿ ವೆಚ್ಚದ ಡಾಂಬರ್ ರಸ್ತೆಗೆ ತಗಲಿದ ಖರ್ಚು ಮಾತ್ರ 6 ಕೋಟಿ. ಉಳಿದಿದ್ದೆಲ್ಲಾ ಲೂಟಿ ಹೋಗಲಿ ರಸ್ತೆ ಕಾಮಗಾರಿ ಯಾದರೂ ಸರಿಯಾಗಿ ಮಾಡಿದ್ದಾರೆ ಅಂದರೆ ಅದು ಇಲ್ಲ. ಮೋದಿ ಭೇಟಿಯ ಮರುದಿನವೇ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ.

ಸದ್ಯ ಪ್ರಧಾನಿ ಮೋದಿ ಅವರ ಕಾರಿಗೆ ಏನು ಆಗಲಿಲ್ಲವಲ್ಲ ಅದೇ ಅದೃಷ್ಟ :

23 ಕೋಟಿ ವೆಚ್ಚದ ತುರ್ತು ರಸ್ತೆ ಕಾಮಗಾರಿ ನಡೆಸಿ ಕೋಟಿ ಹಣವನ್ನು ಲೂಟಿ ಮಾಡಿ ಒಂದೇ ದಿನಕ್ಕೆ ರಸ್ತೆ ಹದಗೆಡುವಂತೆ ಮಾಡಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ.

ಸದ್ಯ ಪ್ರಧಾನಿ ಸಂಚರಿಸುವ ದಿನ ಏನು ಆಗಲಿಲ್ಲ ಎನ್ನುವುದೇ ಸಮಾಧಾನದ ಸಂಗತಿ ಒಂದು ವೇಳೆ ಅದೇ ದಿನ ಅವರ ಕಾರಿಗೆ ತೊಂದರೆ ಆಗಿದ್ದರೆ ಈ ಲೂಟಿಕೋರರ ನಿಜಬಣ್ಣ ಭಯಲಾಗುತ್ತಿತ್ತು. ಪ್ರಧಾನಿ ಮೋದಿ ಅವರಿಗೂ ಪರ್ಸೆಂಟೇಜ್ ಲೆಕ್ಕಾಚಾರ ಗೊತ್ತಾಗುತ್ತಿತ್ತು ಅಲ್ಲವೇ?

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...