Home ರಾಜ್ಯಮೈಸೂರಿನ ಹುಣಸೂರು ರಸ್ತೆಯ ಮನುಗನಹಳ್ಳಿ ಸಮೀಪ ಭೀಕರ ಅಪಘಾತ ನಾಲ್ವರು ಸ್ಥಳದಲ್ಲೇ ಸಾವು..! ಇಬ್ಬರ ಸ್ಥಿತಿ ಗಂಭೀರ..!!

ಮೈಸೂರಿನ ಹುಣಸೂರು ರಸ್ತೆಯ ಮನುಗನಹಳ್ಳಿ ಸಮೀಪ ಭೀಕರ ಅಪಘಾತ ನಾಲ್ವರು ಸ್ಥಳದಲ್ಲೇ ಸಾವು..! ಇಬ್ಬರ ಸ್ಥಿತಿ ಗಂಭೀರ..!!

by EDITOR NEWS WARRIORS
0 comments

ಮೈಸೂರಿನ ಹುಣಸೂರು ರಸ್ತೆಯ ಮನುಗನಹಳ್ಳಿ ಸಮೀಪ ಈ ಘಟನೆ ಸಂಭವಿಸಿದೆ.ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು,
ಇಬ್ಬರ ಸ್ಥಿತಿ ಗಂಭೀರವಾಗಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಎನ್ನುವ ಮಾಹಿತಿಗಳು ಲಭ್ಯವಾಗಿದ್ದು.

ಮೈಸೂರು ಕಡೆಯಿಂದ ಕೆಎಸ್ಆರ್ ಟಿಸಿ ಬಸ್ ಹಾಸನ ಕಡೆ ತೆರಳುತ್ತಿತ್ತು.
ರಸ್ತೆ ವಿಭಜಕ ದಾಟಿ ಎದುರಿನ ಪಥದಲ್ಲಿ ಬರುತ್ತಿದ್ದ kA 01 MH 2060 ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಇಬ್ಬರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದೆ.

ರಘುರಾಜ್.ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...