Monday, May 5, 2025
Google search engine
Homeಶಿವಮೊಗ್ಗಸಾಗರ ತಹಸೀಲ್ದಾರ್ ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅನುಕಂಪ ಆಧಾರದಲ್ಲಿ ಕರ್ತವ್ಯ ಪಡೆದ ಶೇಕಡಾ 100...

ಸಾಗರ ತಹಸೀಲ್ದಾರ್ ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅನುಕಂಪ ಆಧಾರದಲ್ಲಿ ಕರ್ತವ್ಯ ಪಡೆದ ಶೇಕಡಾ 100 ರಲ್ಲಿ 98 ಉದ್ಯೋಗಿಗಳು ಕಡು ಭ್ರಷ್ಟರು… ಸದ್ಯದಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ..!! ಈಗಲೇ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದರೆ ಒಳಿತು..! ಇಲ್ಲವಾದರೆ ಜೈಲಿಗೆ ಹೋಗುವುದು ಖಚಿತ..!!

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಕಛೇರಿಯಲ್ಲಿ ಹಾಗೂ ಎಸಿ ಕಚೇರಿಯಲ್ಲಿ ಕರ್ತವ್ಯ ನಿರತ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದ್ದೂ, ಕಂದಾಯ ಇಲಾಖೆಯ ಸೇವೆಗಳನ್ನು ಮತ್ತು ಎಸಿ ಕಛೇರಿಯಲ್ಲಿನ ಸೇವೆಗಳನ್ನು ಸಾರ್ವಜನಿಕರಿಗೆ ನೀಡುವಲ್ಲಿ ಅನಿವಾರ್ಯವಾಗಿ ಸತಾಯಿಸುತ್ತಿರುವುದು ಹಾಗೂ ಲಂಚದ ಆಮಿಷವೊಡ್ಡುತ್ತಿರುವುದು ಬೆಳಕಿಗೆ ಬಂದಿದೆ.

ಸಧ್ಯದಲ್ಲೇ ಭ್ರಷ್ಟಾಚಾರ ನಿಗ್ರಹ ದಳ ಸಾಗರ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಕೆಲ ಭ್ರಷ್ಟ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರ ಭೇಟೆ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ..

ಈಗಲೇ ಎಚ್ಚೆತ್ತುಕೊಂಡರೆ ಒಳಿತು:

ಸಾಗರದ ಏಸಿ ಕಚೇರಿ ಹಾಗೂ ತಾಸಿಲ್ದಾರ್ ಕಛೇರಿಯಲ್ಲಿನ ಸಿಬ್ಬಂದಿಗಳು ಈಗಲೇ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಸರಿಯಾದ ಸೇವೆ ನೀಡಿದರೆ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಬಹುದು. ಇಲ್ಲವಾದಲ್ಲಿ ಜೈಲಲ್ಲಿ ರಾಗಿಮುದ್ದೆ ಖಚಿತ…

ಓಂಕಾರ ಎಸ್. ವಿ. ತಾಳಗುಪ್ಪ….

####################################

ರಘುರಾಜ್ ಹೆಚ್.ಕೆ..9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!