Thursday, May 1, 2025
Google search engine
Homeರಾಜ್ಯರಾಜ್ಯ ಪ್ರವಾಸದಲ್ಲಿದ್ದ ಗೃಹ ಸಚಿವರು..! ಕ್ಷೇತ್ರಕ್ಕೆ ಬಂದಾಗ ಕ್ಷೇತ್ರದ ಜನರ ಸಮಸ್ಯೆಗಳನ್ನು ಖುದ್ದು ಭೇಟಿ ನೀಡಿ...

ರಾಜ್ಯ ಪ್ರವಾಸದಲ್ಲಿದ್ದ ಗೃಹ ಸಚಿವರು..! ಕ್ಷೇತ್ರಕ್ಕೆ ಬಂದಾಗ ಕ್ಷೇತ್ರದ ಜನರ ಸಮಸ್ಯೆಗಳನ್ನು ಖುದ್ದು ಭೇಟಿ ನೀಡಿ ಆಲಿಸಿದರು..!!

ತೀರ್ಥಹಳ್ಳಿ : ತಾಲೂಕಿನ ಶಾಸಕರು ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ರಾಜ್ಯದ ಪ್ರವಾಸದಲ್ಲಿದ್ದಾಗ ಕ್ಷೇತ್ರದ ವಿವಿದ ಕಡೆ ಅನೇಕ ಸಾವು ನೋವುಗಳು ಸಂಭವಿಸಿದ್ದು.

ಸಚಿವರು ಕ್ಷೇತ್ರಕ್ಕೆ ಬಂದ ನಂತರ ಎಲ್ಲ ಕಡೆ ಭೇಟಿ ನೀಡಿ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು:

ಗಾಗೋಳ್ಳಿ ರಮೇಶ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು,ಅವರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದರು, ನಂತರ ನೊಣಭೂರು ದಲಿತ ಕುಟುಂಬದ ಸದಸ್ಯ ಸೈಕಲ್ ನಲ್ಲಿ ಚಲಿಸುವಾಗ ರಸ್ತೆ ಪಕ್ಕದ ಬಾವಿಗೆ ಬಿದ್ದು ಆಕಸ್ಮಿಕ ಮರಣ ಹೊಂದಿದ್ದರು ಅವರ ಮನೆಗೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು,ಮುಳುಭಾಗಿಲು ಪಂಚಾಯತ್ ಭೀಮನಕಟ್ಟೆಯಲ್ಲಿ ವಿಧ್ಯುತ್ ತಂತಿ ತಗುಲಿ ಮರಣ ಹೊಂದಿದ ಗೌರಮ್ಮ ಎಂಬುವವರ ಮನೆಗೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ನಂತರ ಅಡಿಕೆ ಮರದಿಂದ ಬಿದ್ದು ಆಕಸ್ಮಿಕ ಅಸುನೀಗಿದ ಮೇಗರವಳ್ಳಿ ಹನಸ ವಾಸಪ್ಪ ಗೌಡರ ಮನೆಗೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಅಭಿವೃದ್ಧಿ ಕಾಮಗಾರಿ ಕಡೆಗೆ ಗಮನ ಹರಿಸಿದ ಸಚಿವರು :

ಅಂಬುತೀರ್ಥ ದಲ್ಲಿ ನಡೆಯುತ್ತಿರುವ 5 ಕೋಟಿ ರೂಪಾಯಿಗಳ ಕಾಮಗಾರಿ ವೀಕ್ಷಿಸಿದರು.

ಹೀಗೆ ವಿವಿಧ ಕಡೆ ಭೇಟಿ ನೀಡಿ ನೂಂದ ಕುಟುಂಬದವರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ನಂತರ ತಾಲೂಕಿನ ಅಭಿವೃದ್ಧಿಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ಆದೇಶ ನೀಡಿ ನಂತರ ಬೆಂಗಳೂರಿಗೆ ತೆರಳಿದರು….

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...