Saturday, May 3, 2025
Google search engine
Homeಶಿವಮೊಗ್ಗ""ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ಸಾರ್ವಜನಿಕರ ದೂರು"" ದ್ವಿಚಕ್ರ ವಾಹನಗಳಿಂದ ಹಿಡಿದು ಎಲ್ಲ ವಾಹನಗಳಿಗೂ ದಂಡ...

“”ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ಸಾರ್ವಜನಿಕರ ದೂರು”” ದ್ವಿಚಕ್ರ ವಾಹನಗಳಿಂದ ಹಿಡಿದು ಎಲ್ಲ ವಾಹನಗಳಿಗೂ ದಂಡ ವಿಧಿಸುವ ನೀವು ಖಾಸಗಿ ಬಸ್ಗಳ ಮೇಲೆ ಕರುಣೆ ಏಕೆ ..? ಖಾಸಗಿ ಬಸ್ಗಳ ಕಿರಿಕಿರಿ ಕಡಿಮೆ ಮಾಡದೆ ಸುಮ್ಮನಿರುವುದು ಏಕೆ..?

ಶಿವಮೊಗ್ಗ:- ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರು ಬರೀ ದ್ವಿಚಕ್ರ, ಆಟೋ, ಕಾರು, ಲಾರಿ ಇನ್ನಿತರ ವಾಹನ ಸವಾರರ (ಖಾಸಗಿ ಸಿಟಿ ಬಸ್ ಹೊರತು ಪಡಿಸಿ ) ಮೇಲೆಯೇ ದಂಡ ವಿಧಿಸುತ್ತಿದ್ದಾರೆ.

ಶಿವಮೊಗ್ಗ ನಗರದಲ್ಲಿ ಚಲಿಸುವ ಖಾಸಗಿ ಸಿಟಿ ಬಸ್ ಗಳು ಪ್ರಯಾಣಿಕರ ತಂಗುದಾಣಗಳಲ್ಲಿ ಬಸ್ ನಿಲುಗಡೆ ಮಾಡುವುದಲ್ಲದೇ, ದಿಢೀರನೇ ಯಾವುದೇ ಮುನ್ಸೂಚನೆ ನೀಡದೇ ತಿರುವುಗಳಲ್ಲಿ, ವೃತ್ತಗಳಲ್ಲಿ ನಿಲ್ಲಿಸುವುದರಿಂದ ದಿನನಿತ್ಯ ಶಿವಮೊಗ್ಗ ನಗರದಲ್ಲಿ ಅಪಘಾತಗಳು ಹೆಚ್ಚುವುದು ಅಷ್ಟೇ ಅಲ್ಲದೇ ಶಿವಮೊಗ್ಗ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಮಾಡುವುದೇ ದುಸ್ಥರವಾಗಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ರವರು ಶಿವಮೊಗ್ಗ ನಗರದಲ್ಲಿ ಸಿಟಿ ಬಸ್ ರವರಿಂದ ನಗರದ ಟ್ರಾಫಿಕ್ ಸಮಸ್ಯೆಗೆ ಸ್ಪಂದನೆ ನೀಡಿ, ಟ್ರಾಫಿಕ್ ಕಿರಿಕಿರಿ ಉಂಟು ಮಾಡುವ ಸಿಟಿ ಬಸ್ ಮಾಲೀಕರು, ಚಾಲಕರು, ನಿರ್ವಾಹಕರುಗಳ ಮೇಲೆ ನಿರ್ಧಾಕ್ಷಣ್ಯವಾಗಿ ಸೂಕ್ತ ಕಾನೂನು ಕ್ರಮ ಕೈಗೊಂಡು, ಶಿವಮೊಗ್ಗ ನಗರದಲ್ಲಿ ದಿನನಿತ್ಯ ಖಾಸಗಿ ಬಸ್ ಸಂಚಾರದಿಂದ ಕಿರಿಕಿರಿಗೆ ಮುಕ್ತಿಯನ್ನಾಗಿ ಕ್ರಮ ಕೈಗೊಂಡು ಸುಲಲಿತವಾಗಿ, ಸುಗಮವಾಗಿ, ಸುರಕ್ಷಿತವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...