Monday, May 5, 2025
Google search engine
Homeಶಿವಮೊಗ್ಗಅಪಾಯದಂಚಿನಲ್ಲಿ ರಸ್ತೆ - ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಹೋದರೇ ಕಾದಿದೆ ಆಪತ್ತು..! ಸರಿಪಡಿಸುವ ಭರವಸೆ ನೀಡಿದ...

ಅಪಾಯದಂಚಿನಲ್ಲಿ ರಸ್ತೆ – ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಹೋದರೇ ಕಾದಿದೆ ಆಪತ್ತು..! ಸರಿಪಡಿಸುವ ಭರವಸೆ ನೀಡಿದ ಶಾಸಕರ ಆಪ್ತ ಸಹಾಯಕರು..!!

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಖಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇಹದ ಗ್ರಾಮದ ಹೊಸಳ್ಳಿ ಬಳಿಯಲ್ಲಿ ಇತ್ತೀಚಿಗಷ್ಟೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ರಸ್ತೆ ಕಾಮಗಾರಿಯನ್ನೂ ಅನುಷ್ಠಾನ ಮಾಡಿದ ಬೆನ್ನಲ್ಲೇ ಗುತ್ತಿಗೆದಾರ ಸಮರ್ಪಕವಾಗಿ ರಸ್ತೆ ಅಂಚಿನಲ್ಲಿ ಚರಂಡಿ ಸ್ವಚ್ಛತೆ ಮಾಡಲು ಒಪ್ಪಂದದಲ್ಲಿ ಇದ್ದರೂ ನಿರ್ವಹಣಾ ವೈಫಲ್ಯದಿಂದ ರಸ್ತೆಯ ಬದಿ ಕುಸಿದು ಬಿದ್ದಿದ್ದೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ದುರಸ್ಥಿ ಕಾಮಗಾರಿ ಮಾಡದೇ ಹೋದರೇ ರಸ್ತೆಯೇ ಕುಸಿದು ಬೀಳುವ ಹಂತಕ್ಕೆ ತಲುಪುತ್ತದೆ ಎನ್ನುವ ಸ್ಥಳೀಯರ ವಾದವಾಗಿದೆ.

ಕೂಡಲೇ ಈ ರಸ್ತೆ ಅವ್ಯವಸ್ಥೆ ಬಗ್ಗೆ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರ ಸರ್ಕಾರಿ ಆಪ್ತ ಸಹಾಯಕರಾದ ಉಮೇಶ್ ಗೌಡರ್ ರವರ ಅವಗಾಹನೆಗೆ ತಂದಾಗ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸುವ ಭರವಸೆ ನೀಡಿರುತ್ತಾರೆ . ನೀಡಿದ ಭರವಸೆ ಈಡೇರಿಸ್ತಾರ ಕಾದು ನೋಡೋಣ…

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!