Home ಶಿವಮೊಗ್ಗ“ನುಡಿದಂತೆ ನಡೆದ ಶಾಸಕರು”..!ಸೊರಬದ ಅಂಬಿಕಾ ಮಧ್ಯದ ಅಂಗಡಿ ಬಂದ್..!!

“ನುಡಿದಂತೆ ನಡೆದ ಶಾಸಕರು”..!ಸೊರಬದ ಅಂಬಿಕಾ ಮಧ್ಯದ ಅಂಗಡಿ ಬಂದ್..!!

by EDITOR NEWS WARRIORS
0 comments

ಸೊರಬ :- ಸೊರಬ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರದ ಅಂಬಿಕಾ ಹೆಂಡದ ಅಂಗಡಿಯನ್ನು ಸಾರ್ವಜನಿಕರ ಆಕ್ಷೇಪಣೆಯ ಮೇರೆಗೆ ಮುಚ್ಚಲಾಗಿದೆ.

ಈ ಹಿಂದೇ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರು ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಬಾಹಿರವಾಗಿ ದೇವಸ್ಥಾನಕ್ಕೆ ಆಂಟಿಕೊಂಡಂತೆ ಮಧ್ಯ ಅಂಗಡಿ ತೆರೆಯಲು ಅನುಮತಿ ನೀಡಿದ್ದೂ, ಕೂಡಲೇ ಅಂಬಿಕಾ ಮಧ್ಯ ಅಂಗಡಿ ಮುಚ್ಚುವಂತೆ ಹಾಗೂ ಅಕ್ರಮವಾಗಿ ಅಂಬಿಕಾ ಮಧ್ಯ ಅಂಗಡಿ ಕಾನೂನು ಬಾಹಿರವಾಗಿ ಅನುಮತಿ ನೀಡಿದ ಸಂಬಂಧ ಪಟ್ಟ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದು ನಿಜವಾದ ಮಾದರಿ ಜನಪ್ರತಿನಿಧಿಯ ನಿಲುವನ್ನು ಇತರ ಚುನಾಯಿತ ಜನಪ್ರತಿನಿಧಿಗಳು ಕಲಿಯಬೇಕು.

ಅಕ್ರಮ ಮಧ್ಯಕ್ಕೆ ಸಾತ್ ನೀಡಿ ಬೆಂಬಲಿಸುವವರ ಮಧ್ಯೆ ಸಾರ್ವಜನಿಕರ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಮಧ್ಯದ ಅಂಗಡಿಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಬಂದ್ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಾಸಕರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು. ಇತರ ಜನಪ್ರತಿನಿಧಿಗಳಿಗೆ ಇದು ಮಾದರಿ ಆಗಲಿ…


ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...