Sunday, May 4, 2025
Google search engine
Homeಶಿವಮೊಗ್ಗ"ನುಡಿದಂತೆ ನಡೆದ ಶಾಸಕರು"..!ಸೊರಬದ ಅಂಬಿಕಾ ಮಧ್ಯದ ಅಂಗಡಿ ಬಂದ್..!!

“ನುಡಿದಂತೆ ನಡೆದ ಶಾಸಕರು”..!ಸೊರಬದ ಅಂಬಿಕಾ ಮಧ್ಯದ ಅಂಗಡಿ ಬಂದ್..!!

ಸೊರಬ :- ಸೊರಬ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರದ ಅಂಬಿಕಾ ಹೆಂಡದ ಅಂಗಡಿಯನ್ನು ಸಾರ್ವಜನಿಕರ ಆಕ್ಷೇಪಣೆಯ ಮೇರೆಗೆ ಮುಚ್ಚಲಾಗಿದೆ.

ಈ ಹಿಂದೇ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರು ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಬಾಹಿರವಾಗಿ ದೇವಸ್ಥಾನಕ್ಕೆ ಆಂಟಿಕೊಂಡಂತೆ ಮಧ್ಯ ಅಂಗಡಿ ತೆರೆಯಲು ಅನುಮತಿ ನೀಡಿದ್ದೂ, ಕೂಡಲೇ ಅಂಬಿಕಾ ಮಧ್ಯ ಅಂಗಡಿ ಮುಚ್ಚುವಂತೆ ಹಾಗೂ ಅಕ್ರಮವಾಗಿ ಅಂಬಿಕಾ ಮಧ್ಯ ಅಂಗಡಿ ಕಾನೂನು ಬಾಹಿರವಾಗಿ ಅನುಮತಿ ನೀಡಿದ ಸಂಬಂಧ ಪಟ್ಟ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದು ನಿಜವಾದ ಮಾದರಿ ಜನಪ್ರತಿನಿಧಿಯ ನಿಲುವನ್ನು ಇತರ ಚುನಾಯಿತ ಜನಪ್ರತಿನಿಧಿಗಳು ಕಲಿಯಬೇಕು.

ಅಕ್ರಮ ಮಧ್ಯಕ್ಕೆ ಸಾತ್ ನೀಡಿ ಬೆಂಬಲಿಸುವವರ ಮಧ್ಯೆ ಸಾರ್ವಜನಿಕರ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಮಧ್ಯದ ಅಂಗಡಿಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಬಂದ್ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಾಸಕರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು. ಇತರ ಜನಪ್ರತಿನಿಧಿಗಳಿಗೆ ಇದು ಮಾದರಿ ಆಗಲಿ…


ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!