Thursday, May 1, 2025
Google search engine
Homeರಾಜ್ಯಪಿಎಸ್ಐ ಹಗರಣದಲ್ಲಿ ಬಂದಿತರಾದ ಎಡಿಜಿಪಿ ಅಮೃತ್ ಪಾಲ್ ಬೇಡಿಕೆಗೆ ಕಂಗಾಲಾದ ಸಿಐಡಿ ಅಧಿಕಾರಿಗಳು..!!

ಪಿಎಸ್ಐ ಹಗರಣದಲ್ಲಿ ಬಂದಿತರಾದ ಎಡಿಜಿಪಿ ಅಮೃತ್ ಪಾಲ್ ಬೇಡಿಕೆಗೆ ಕಂಗಾಲಾದ ಸಿಐಡಿ ಅಧಿಕಾರಿಗಳು..!!

ಬೆಂಗಳೂರು: ಇದೇ ತಿಂಗಳ ನಾಲ್ಕರಂದು ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಸಿಐಡಿ ಅಧಿಕಾರಿಗಳೇ ಕಂಗಾಲಾಗಿದ್ದು.

ಜುಲೈ 4ರಂದು ಬಂಧನಕ್ಕೀಡಾಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆಯಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.


ಜೈಲಿನಲ್ಲಿ ವಿಚಾರಣೆ ವೇಳೆ ಅಧಿಕಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಮಾಜಿ ಎಡಿಜಿಪಿ:

ತನಗೆ ಟೆನ್ ಶನ್ ಆಗುತ್ತಿದೆ, ನಿದ್ದೆ ಬರುತ್ತಿಲ್ಲ. ಸಿಗರೇಟ್ ಹಾಗೂ ವಿಸ್ಕಿ ತಂದು ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ. ಇದನ್ನೆಲ್ಲ ತಂದುಕೊಡಲು ಜೈಲ್ ರೂಲ್ಸ್ ಗಳು ಒಪ್ಪುವುದಿಲ್ಲ. ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದರು ಒಪ್ಪುತ್ತಿಲ್ಲ ಎನ್ನಲಾಗುತ್ತಿದೆ.

ಮಾಜಿ ಎಡಿಜಿಪಿಯ ತನಿಖಾ ವರದಿಯನ್ನು ಸಿಐಡಿ ಅಧಿಕಾರಿ ಡಿಜಿಪಿ ಸಂಧೂ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ಏನು ತೀರ್ಪು ನೀಡುತ್ತದೆ ಕಾದು ನೋಡಬೇಕು…

ಒಟ್ಟಿನಲ್ಲಿ ಆನಿರೀಕ್ಷಿತ ಬೆಳವಣಿಗೆಯಲ್ಲಿ ಬಂಧನ ಕೊಳ್ಳಗಾಗಿರುವ ಮಾಜಿ ಎಡಿಜಿಪಿ ಅಮೃತ್ ಪಾಲ್ ಆತಂಕಕ್ಕೆ ಒಳಗಾಗಿದ್ದು. ಪ್ರಕರಣ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದುನೋಡಬೇಕು.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...