Friday, June 20, 2025
Google search engine
Homeರಾಜ್ಯಪಿಎಸ್ಐ ಹಗರಣದಲ್ಲಿ ಬಂದಿತರಾದ ಎಡಿಜಿಪಿ ಅಮೃತ್ ಪಾಲ್ ಬೇಡಿಕೆಗೆ ಕಂಗಾಲಾದ ಸಿಐಡಿ ಅಧಿಕಾರಿಗಳು..!!

ಪಿಎಸ್ಐ ಹಗರಣದಲ್ಲಿ ಬಂದಿತರಾದ ಎಡಿಜಿಪಿ ಅಮೃತ್ ಪಾಲ್ ಬೇಡಿಕೆಗೆ ಕಂಗಾಲಾದ ಸಿಐಡಿ ಅಧಿಕಾರಿಗಳು..!!

ಬೆಂಗಳೂರು: ಇದೇ ತಿಂಗಳ ನಾಲ್ಕರಂದು ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಸಿಐಡಿ ಅಧಿಕಾರಿಗಳೇ ಕಂಗಾಲಾಗಿದ್ದು.

ಜುಲೈ 4ರಂದು ಬಂಧನಕ್ಕೀಡಾಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆಯಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.


ಜೈಲಿನಲ್ಲಿ ವಿಚಾರಣೆ ವೇಳೆ ಅಧಿಕಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಮಾಜಿ ಎಡಿಜಿಪಿ:

ತನಗೆ ಟೆನ್ ಶನ್ ಆಗುತ್ತಿದೆ, ನಿದ್ದೆ ಬರುತ್ತಿಲ್ಲ. ಸಿಗರೇಟ್ ಹಾಗೂ ವಿಸ್ಕಿ ತಂದು ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ. ಇದನ್ನೆಲ್ಲ ತಂದುಕೊಡಲು ಜೈಲ್ ರೂಲ್ಸ್ ಗಳು ಒಪ್ಪುವುದಿಲ್ಲ. ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದರು ಒಪ್ಪುತ್ತಿಲ್ಲ ಎನ್ನಲಾಗುತ್ತಿದೆ.

ಮಾಜಿ ಎಡಿಜಿಪಿಯ ತನಿಖಾ ವರದಿಯನ್ನು ಸಿಐಡಿ ಅಧಿಕಾರಿ ಡಿಜಿಪಿ ಸಂಧೂ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ಏನು ತೀರ್ಪು ನೀಡುತ್ತದೆ ಕಾದು ನೋಡಬೇಕು…

ಒಟ್ಟಿನಲ್ಲಿ ಆನಿರೀಕ್ಷಿತ ಬೆಳವಣಿಗೆಯಲ್ಲಿ ಬಂಧನ ಕೊಳ್ಳಗಾಗಿರುವ ಮಾಜಿ ಎಡಿಜಿಪಿ ಅಮೃತ್ ಪಾಲ್ ಆತಂಕಕ್ಕೆ ಒಳಗಾಗಿದ್ದು. ಪ್ರಕರಣ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದುನೋಡಬೇಕು.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!