Wednesday, April 30, 2025
Google search engine
Homeಶಿವಮೊಗ್ಗಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಓಪ್ಪಿಗೆ 13 ಕೋಟಿ...

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಓಪ್ಪಿಗೆ 13 ಕೋಟಿ ರೈತರಿಗೆ ಪ್ರಯೋಜನ..! ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪನವರಿಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ..!!


ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಓಪ್ಪಿಗೆ ನೀಡಿದ್ದು ದೇಶದಲ್ಲಿನ 63000 ಕೃಷಿ ಪತ್ತಿನ ಸಹಕಾರ ಸಂಘಗಳು ಡಿಜಿಟಲ್ ವಹಿವಾಟಿಗೆ ಒಳಪಡಲಿರುತ್ತವೆ. ಇದರಿಂದ 13 ಕೋಟಿ ರೈತರಿಗೆ ಪ್ರಯೋಜನವಾಗಲಿದೆ 5 ವರ್ಷಗಳಲ್ಲಿ ಅನುಷ್ಟಾನ ಗೊಳ್ಳಲಿರುವ ಈ ಯೋಜನೆಗೆ 2516 ಕೋಟಿ ರೂಗಳ ಅಗತ್ಯ ಇದೆ ಎಂದು ಅಂದಾಜಿಸಲಾಗಿದ್ದು .

ಕೇಂದ್ರ ಸರ್ಕಾರವು ಈ ಸಂಬಂದ ನೆರವು ನೀಡಲಿದೆ.ಇದರಿಂದ ಗ್ರಾಮೀಣ ಅರ್ಥಿಕತೆ ಪ್ರಗತಿ ಕಾಣಲಿದ್ದು ವ್ಯವಹಾರ ಹೆಚ್ಚು ಪಾರದರ್ಶಕವಾಗಲಿದೆ ಅಲ್ಲದೆ ಕೆಲಸದಲ್ಲಿ ದಕ್ಷತೆ ಬಹುಸೇವೆಗಳು ಲಭ್ಯವಾಗಲಿದೆ.

ಇದರಿಂದಾಗಿ ಎಲ್ಲಾ ವ್ಯವಹಾರ ಹೆಚ್ಚು ಪಾರದರ್ಶಕವಾಗಲಿದೆ ಅಲ್ಲದೆ ಕೆಲಸದಲ್ಲಿ ದಕ್ಷತೆ ಬಹುಸೇವೆಗಳು ಲಭ್ಯವಾಗಲಿದೆ. ಇದರಿಂದಾಗಿ ಸಾರ್ವಜನಿಕರಿಗೆ ಸಹಕಾರ ಸಂಘಗಳ ಮೇಲೆ ವಿಶ್ವಾಸ ವೃದ್ಧಿಯಾಗಲಿರುತ್ತದೆ.

ಮುಖ್ಯವಾಗಿ ಸ್ಥಳೀಯ ಭಾಷೆಯಲ್ಲಿ ತಂತ್ರಾಂಶವನ್ನು ಅಳವಡಿಸುವುದರಿಂದ ರೈತರಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ.
ಈ ಯೋಜನೆಯನ್ನು ಜಾರಿಗೆ ತರಲಿರುವ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಇವರಿಗೆ ಮತ್ತು ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಸಹಕಾರ ಸಚಿವರೂ ಅದ ಅಮಿತ್ ಷಾ ಇವರಿಗೆ ವೈಯುಕ್ತಿಕವಾಗಿ, ಬ್ಯಾಂಕಿನ ಆಡಳಿತ ಮಂಡಳಿ ಪರವಾಗಿ ಹಾಗೂ ಜಿಲ್ಲೆಯ ಎಲ್ಲಾ ರೈತರ ಪರವಾಗಿ ಅಧ್ಯಕ್ಷರಾದ ಎಂಬಿ ಚೆನ್ನವೀರಪ್ಪನವರು ಅಭಿನಂದನೆ ಸಲ್ಲಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305….

    
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...