Wednesday, April 30, 2025
Google search engine
Homeಶಿವಮೊಗ್ಗಆರಗದಲ್ಲಿ ದುರ್ಘಟನೆ..! ಅತಿಯಾದ ಮಳೆಗೆ ಕುಸಿದು ಬಿದ್ದ ಮನೆ..!!

ಆರಗದಲ್ಲಿ ದುರ್ಘಟನೆ..! ಅತಿಯಾದ ಮಳೆಗೆ ಕುಸಿದು ಬಿದ್ದ ಮನೆ..!!

ತೀರ್ಥಹಳ್ಳಿ : ತಾಲೂಕಿನ ಆರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಯಾದ ಮಳೆಯಿಂದ ವಾಮನ ಕಿಣಿಯವರ ಮನೆ ಗೋಡೆ ಕುಸಿತವಾಗಿದೆ.

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಿನ್ನೆ ತಾಲ್ಲೂಕು ಅಧಿಕಾರಿಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದ್ದು ಅಧಿಕಾರಿಗಳು ದಿನದ 24ಗಂಟೆಯೂ ಅತಿವೃಷ್ಟಿ ವಿಚಾರದಲ್ಲಿ ಕರ್ತವ್ಯಕ್ಕೆ ಸಿದ್ಧರಾಗಿರಬೇಕು ಎಂಬುದಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ . ಆರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮನ ಕಿಣಿ ಬಿನ್ ಜನಾರ್ದನ ಕಿಣಿ ಅವರ ಮನೆ ಗೋಡೆ ಭಾರಿ ಮಳೆಯಿಂದ ಕುಸಿದು ಬಿದ್ದಿರುತ್ತದೆ .

ಸುದ್ದಿ ತಿಳಿದ ತಕ್ಷಣ ಗ್ರಾಮ ಪಂಚಾಯ್ತಿ ಸದಸ್ಯ ಮಹೇಶ್ ರವರು ಪಂಚಾಯಿತಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದಾರೆ ತಾಲೂಕು ಆಡಳಿತಕ್ಕೆ ಮಾಹಿತಿಯನ್ನು ರವಾನಿಸಿದ್ದು .ತೀರ್ಥಹಳ್ಳಿ ತಹಸೀಲ್ದಾರ್ ರವರು ತಕ್ಷಣ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ .ವಾಸ ಮಾಡುವ ಮನೆಗಳಿಗೆ ಹಾನಿಯಾದಾಗ ತಕ್ಷಣ ಪರಿಹಾರವನ್ನು ನೀಡ ಬೇಕಾದ ಅತಿ ಅಗತ್ಯ ಇದೆ .ಮಳೆಗಾಲದಲ್ಲಿ ಬೇರೆ ವ್ಯವಸ್ಥೆ ಇಲ್ಲದೆ ಮಳೆಯಿಂದ ಹಾನಿಗೆ ಒಳಪಟ್ಟ ಮನೆಗಳನ್ನೇ ಸರಿಪಡಿಸಿಕೊಂಡು ವಾಸ ಮಾಡಬೇಕಾದ ಸ್ಥಿತಿ ಮಲ್ನಾಡ್ ಪ್ರದೇಶದಲ್ಲಿದೆ .ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆಯಿಂದ ರೈತರಿಗೆ ,ಜನರಿಗೆ ,ಯಾವುದೇ ಸ್ವತ್ತುಗಳಿಗೆ ,ಜಮೀನುಗಳಿಗೆ ನಷ್ಟವಾದರೆ ರಸ್ತೆಗೆ, ಕಿರುಸೇತುವೆ ಗಳಿಗೆ ಹಾನಿಯಾದರೆ ನಮ್ಮ ಗಮನಕ್ಕೆ ತಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು .

ಮಾಹಿತಿ: ಲಿಯೊ ಅರೋಜಾ…

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...