Sunday, June 15, 2025
Google search engine
Homeಶಿವಮೊಗ್ಗಆರಗದಲ್ಲಿ ದುರ್ಘಟನೆ..! ಅತಿಯಾದ ಮಳೆಗೆ ಕುಸಿದು ಬಿದ್ದ ಮನೆ..!!

ಆರಗದಲ್ಲಿ ದುರ್ಘಟನೆ..! ಅತಿಯಾದ ಮಳೆಗೆ ಕುಸಿದು ಬಿದ್ದ ಮನೆ..!!

ತೀರ್ಥಹಳ್ಳಿ : ತಾಲೂಕಿನ ಆರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಯಾದ ಮಳೆಯಿಂದ ವಾಮನ ಕಿಣಿಯವರ ಮನೆ ಗೋಡೆ ಕುಸಿತವಾಗಿದೆ.

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಿನ್ನೆ ತಾಲ್ಲೂಕು ಅಧಿಕಾರಿಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದ್ದು ಅಧಿಕಾರಿಗಳು ದಿನದ 24ಗಂಟೆಯೂ ಅತಿವೃಷ್ಟಿ ವಿಚಾರದಲ್ಲಿ ಕರ್ತವ್ಯಕ್ಕೆ ಸಿದ್ಧರಾಗಿರಬೇಕು ಎಂಬುದಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ . ಆರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮನ ಕಿಣಿ ಬಿನ್ ಜನಾರ್ದನ ಕಿಣಿ ಅವರ ಮನೆ ಗೋಡೆ ಭಾರಿ ಮಳೆಯಿಂದ ಕುಸಿದು ಬಿದ್ದಿರುತ್ತದೆ .

ಸುದ್ದಿ ತಿಳಿದ ತಕ್ಷಣ ಗ್ರಾಮ ಪಂಚಾಯ್ತಿ ಸದಸ್ಯ ಮಹೇಶ್ ರವರು ಪಂಚಾಯಿತಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದಾರೆ ತಾಲೂಕು ಆಡಳಿತಕ್ಕೆ ಮಾಹಿತಿಯನ್ನು ರವಾನಿಸಿದ್ದು .ತೀರ್ಥಹಳ್ಳಿ ತಹಸೀಲ್ದಾರ್ ರವರು ತಕ್ಷಣ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ .ವಾಸ ಮಾಡುವ ಮನೆಗಳಿಗೆ ಹಾನಿಯಾದಾಗ ತಕ್ಷಣ ಪರಿಹಾರವನ್ನು ನೀಡ ಬೇಕಾದ ಅತಿ ಅಗತ್ಯ ಇದೆ .ಮಳೆಗಾಲದಲ್ಲಿ ಬೇರೆ ವ್ಯವಸ್ಥೆ ಇಲ್ಲದೆ ಮಳೆಯಿಂದ ಹಾನಿಗೆ ಒಳಪಟ್ಟ ಮನೆಗಳನ್ನೇ ಸರಿಪಡಿಸಿಕೊಂಡು ವಾಸ ಮಾಡಬೇಕಾದ ಸ್ಥಿತಿ ಮಲ್ನಾಡ್ ಪ್ರದೇಶದಲ್ಲಿದೆ .ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆಯಿಂದ ರೈತರಿಗೆ ,ಜನರಿಗೆ ,ಯಾವುದೇ ಸ್ವತ್ತುಗಳಿಗೆ ,ಜಮೀನುಗಳಿಗೆ ನಷ್ಟವಾದರೆ ರಸ್ತೆಗೆ, ಕಿರುಸೇತುವೆ ಗಳಿಗೆ ಹಾನಿಯಾದರೆ ನಮ್ಮ ಗಮನಕ್ಕೆ ತಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು .

ಮಾಹಿತಿ: ಲಿಯೊ ಅರೋಜಾ…

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!