Wednesday, April 30, 2025
Google search engine
Homeರಾಜ್ಯದಾವಣಗೆರೆಗೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ..! ಹಳೆ ಡಿಸಿ ಮಹಾಂತೇಶ್ ಬೀಳಗಿಗೆ...

ದಾವಣಗೆರೆಗೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ..! ಹಳೆ ಡಿಸಿ ಮಹಾಂತೇಶ್ ಬೀಳಗಿಗೆ ಎಲ್ಲಿಗೆ ವರ್ಗಾವಣೆ..?

ದಾವಣಗೆರೆ : ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ದಾವಣಗೆರೆಯ ಜಿಲ್ಲಾಧಿಕಾರಿಯ ವರ್ಗಾವಣೆ ಕೊನೆಗೂ ಆಗಿದ್ದು. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಈವರೆಗೆ ಬೆಂಗಳೂರಿನ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಹಾಂತೇಶ್ ಬೀಳಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ತೋರಿಸಿಲ್ಲ.

ಒಟ್ಟಾರೆಯಾಗಿ ಕೊನೆಗೂ ಮಹಾಂತೇಶ್ ಬೀಳಗಿ ಅವರ ವರ್ಗಾವಣೆಯಾಗಿದ್ದು. ಕಳೆದ ಸಲ ಶಿವಮೊಗ್ಗದ ಜಿಲ್ಲಾಧಿಕಾರಿ ವರ್ಗಾವಣೆಯಾದಾಗ ಇನ್ನೇನು ಶಿವಮೊಗ್ಗ ಜಿಲ್ಲೆಗೆ ಬಂದೇ ಬಿಟ್ಟರು ಎನ್ನುವ ಅಷ್ಟರ ಮಟ್ಟಿಗೆ ಇವರ ಹೆಸರು ಕೇಳಿ ಬಂದಿತ್ತು . ಆದರೆ ಬದಲಾದ ಪರಿಸ್ಥಿತಿಯಲ್ಲಿ ಡಾಕ್ಟರ್ ಸೆಲ್ವಮಣಿ ಅವರು ನೂತನ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಲ್ಲೆಗೆ ಬಂದರು. ನಂತರ ಸಾಕಷ್ಟು ಸಲ ಇವರ ವರ್ಗಾವಣೆಯ ಸುದ್ದಿಗಳು ಹಬ್ಬಿದವು. ಈಗ ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ವರ್ಗಾವಣೆ ಕುರಿತಂತೆ ಸುದ್ದಿಗಳಿಗೆ ತೆರೆ ಬಿದ್ದಿದೆ…

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...